ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm