ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
23-01-26 03:21 pm
Bangalore Correspondent
ವಿಧಾನಸಭೆ ಅಧಿವೇಶನ ; ಭಾಷಣ ಅರ್ಧಕ್ಕೆ ಬಿಟ್ಟು ತೆರಳಿ...
22-01-26 10:27 pm
ಕುಕ್ಕೆ ಸುಬ್ರಹ್ಮಣ್ಯ ; 2 ತಿಂಗಳಲ್ಲಿ 14 ಕೋಟಿಗೂ ಹೆ...
22-01-26 05:20 pm
ಚಾಮರಾಜನಗರದಲ್ಲಿ ಚಿರತೆ ದಾಳಿ ; ಪಾದಯಾತ್ರೆಗೆ ಹೊರಟ್...
21-01-26 01:31 pm
ರಾಯಚೂರಿನಲ್ಲಿ ಭೀಕರ ಅಪಘಾತ ; ಬೊಲೆರೋ - ಪಿಕ್ಅ...
21-01-26 12:30 pm
23-01-26 06:44 pm
HK News Desk
ಗಾಜಾದಲ್ಲಿ ಶಾಂತಿ ಸ್ಥಾಪನೆಗೆ 35 ದೇಶಗಳ ಮಂಡಳಿ ರಚನೆ...
22-01-26 10:16 pm
ರೈಲಿನ ಶೌಚಾಲಯದಲ್ಲಿ ಎರಡು ಗಂಟೆ ಲಾಕ್ ಮಾಡಿಕೊಂಡ ಯುವ...
22-01-26 01:52 pm
ಗ್ರೀನ್ ಲ್ಯಾಂಡ್ ; ಯುರೋಪ್ ರಾಷ್ಟ್ರಗಳ ಮೇಲೆ ಸುಂಕ ಹ...
22-01-26 01:16 pm
ಆಂಧ್ರದಲ್ಲಿ ಮತ್ತೆ ಬಸ್ ಬೆಂಕಿ ; ಟೈರ್ ಸ್ಫೋಟಗೊಂಡು...
22-01-26 11:26 am
23-01-26 09:21 pm
Mangaluru Staffer
National Conference on Neuropsychiatry Held a...
23-01-26 09:08 pm
ನಾರ್ಲ ಪಡೀಲಿನಲ್ಲಿ ಒಣ ತ್ಯಾಜ್ಯ ಸಂಸ್ಕರಣಾ ಘಟಕ ನಿರ್...
23-01-26 08:22 pm
Prabhakara Joshi, Vishweshwar Bhat: ಜಾಲತಾಣದಲ್...
23-01-26 06:57 pm
Karkala Accident, Three Killed: ಕಾರ್ಕಳ ಕಂಬಳಕ್...
23-01-26 05:12 pm
23-01-26 09:36 pm
Mangaluru Staffer
ಕಾವೂರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ನಕಲಿ ಚಿನ್ನ...
23-01-26 03:34 pm
29 ವರ್ಷಗಳ ಹಿಂದೆ ತಾಯಿ, ಮಗನನ್ನು ಕೊಲೆಗೈದು ಚಿನ್ನಾ...
22-01-26 10:12 pm
ಸ್ವಾಮೀಜಿಗೆ ಬ್ಲ್ಯಾಕ್ಮೇಲ್ ; ಒಂದು ಕೋಟಿಗೆ ಡಿಮ್ಯಾಂ...
22-01-26 02:40 pm
ಜೂಜಾಡಿ ಸಾಲ ; ಹಣದಾಸೆಗೆ ಇಂಜೆಕ್ಷನ್ ನೀಡಿ ಸ್ವಂತ...
21-01-26 09:35 pm