ಬ್ರೇಕಿಂಗ್ ನ್ಯೂಸ್
14-05-24 07:21 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.14: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ.
ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ಬೀದಿ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ.
ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್ನಲ್ಲಿ ವರದಿ ಮಾಡಿತ್ತು.
ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.
A five-month-old baby was mauled to death by a dog at Tandur in Telangana's Vikarabad district today. The boy, Babusai, was sleeping at his home, unattended, when the dog entered and attacked him.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm