ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm