ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.
ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm