ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm