ಬ್ರೇಕಿಂಗ್ ನ್ಯೂಸ್
16-05-24 04:30 pm HK News Desk ದೇಶ - ವಿದೇಶ
ರಾಜಸ್ಥಾನ, ಮೇ.16: ಮದುವೆ ಸಮಾರಂಭದಲ್ಲಿ ಭಾಗಿಯಾಗುವ ಗೋಜಿನಲ್ಲಿ ಕುಟುಂಬವೊಂದು ತಮ್ಮ ಮೂರು ವರ್ಷದ ಮಗುವನ್ನೇ ಮರೆತು ಕಾರಿನೊಳಗೆ ಲಾಕ್ ಮಾಡಿದ ಪರಿಣಾಮ ಮಗು ಉಸಿರುಗಟ್ಟಿ ಮೃತಪಟ್ಟ ಆಘಾತಕಾರಿ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ.
ಬುಧವಾರ ಸಂಜೆ ಬಾಲಕಿಯ ತಂದೆ ಪ್ರದೀಪ್ ನಗರ್ ತನ್ನ ಪತ್ನಿ ಹಾಗೂ ಇಬ್ಬರು ಪುತ್ರಿಯರೊಂದಿಗೆ ಮದುವೆ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳಿದ್ದಾರೆ. ಕಾರು ನಿಲ್ಲಿಸಿದ ವೇಳೆ ತಾಯಿ ಮತ್ತು ಹಿರಿಯ ಮಗಳು ಕಾರಿನಿಂದ ಇಳಿದಿದ್ದಾರೆ ಆದರೆ ಕಾರಿನ ಹಿಂಬದಿ ಸೀಟಿನ ಮೇಲಿದ್ದ ಮೂರೂ ವರ್ಷದ ಮಗು ಮಾತ್ರ ಕಾರಿನೊಳಗೆಯೇ ಇತ್ತು ಆದರೆ ತಾಯಿಗಂತೂ ಮಗುವಿನ ಅರಿವೇ ಇರಲಿಲ್ಲ.

ಮದುವೆ ಸಮಾರಂಭಕ್ಕೆ ಬಂದಿದ್ದ ಸಂಬಂಧಿಕರು ಇವ್ರ ಕಾರಿನ ಬಳಿ ಮಾತನಾಡಲು ಬಂದಿದ್ದಾರೆ ಈ ವೇಳೆ ಕಾರಿನೊಳಗೆ ಮಗು ಇರುವುದನ್ನ ಮೈ ಮರೆತ ದಂಪತಿಗಳು ಕಾರಿನಿಂದ ಇಳಿದು ಲಾಕ್ ಮಾಡಿ ಹಾಲ್ ಒಳಗೆ ಎಂಟ್ರಿ ಕೊಟ್ಟಿದ್ದಾರೆ. ಆದರೆ ಅದೆಷ್ಟೋ ಗಂಟೆಗಳ ಬಳಿಕ ಕುಟುಂಬ ಸದಸ್ಯರು ಪರಸ್ಪರ ಮಾತನಾಡುವ ವೇಳೆ ಮಗುವಿನ ಬಗ್ಗೆ ಮಾತನಾಡಿದ್ದಾರೆ ಆಗ ಸಣ್ಣ ಮಗು ನಮ್ಮ ಬಳಿ ಇಲ್ಲ ಕಾರಿನೊಳಗೆ ಬಾಕಿಯಾಗಿದೆ ಎಂದು ಬಳಿಕ ಓಡೋಡಿ ಬಂದ ಪೋಷಕರು ಕಾರಿನ ಬಾಗಿಲು ತೆರೆದು ನೋಡಿದಾಗ ಮಗು ಅಸ್ವಸ್ಥ ಸ್ಥಿತಿಯಲ್ಲಿತ್ತು ಕೂಡಲೇ ಮಗುವನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದ ವೇಳೆ ಪರಿಶೀಲಿಸಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ಹೇಳಿದ್ದಾರೆ.
ಸದ್ಯ ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In a tragic incident, a three-year-old girl named Gorvika Nagar suffocated to death in a locked car while her parents were attending a wedding function. The incident took place on Wednesday evening, sending shockwaves through the community, PTI reported.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm