ಬ್ರೇಕಿಂಗ್ ನ್ಯೂಸ್
18-05-24 09:15 pm HK News Desk ದೇಶ - ವಿದೇಶ
ಹೈದರಾಬಾದ್, ಮೇ.18: ಐದು ದಿನಗಳ ಹಿಂದಷ್ಟೇ ಬೆಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದಾಗ ಕಾರು ಅಪಘಾತಕ್ಕೀಡಾಗಿ ಸೀರಿಯಲ್ ನಟಿ ಪವಿತ್ರಾ ಜಯರಾಮ್ ಸಾವನ್ನಪ್ಪಿದ್ದರು. ಅದೇ ಕಾರಿನಲ್ಲಿದ್ದು ಗಾಯಗೊಂಡು ಬದುಕಿ ಉಳಿದಿದ್ದ ನಟಿಯ ಆಪ್ತ ಸ್ನೇಹಿತರಾಗಿದ್ದ ನಟ ಚಂದ್ರಕಾಂತ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪವಿತ್ರಾ ಜಯರಾಮ್ ಜೊತೆ ಸ್ನೇಹ ಹೊಂದಿದ್ದ ತೆಲುಗು ಕಿರುತೆರೆ ನಟ ಚಂದ್ರಕಾಂತ್ ಹೈದರಾಬಾದ್ ನಗರದ ಮಣಿಕೊಂಡದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಜಯರಾಮ್ ಜೊತೆ ಚಂದ್ರು ಆಪ್ತವಾಗಿದ್ದರು. ಪವಿತ್ರಾ ನಿಧನದ ಬಳಿಕ ತೀವ್ರ ದುಃಖಕ್ಕೆ ಒಳಗಾಗಿದ್ದರು. ಇವತ್ತು ಪವಿತ್ರಾ ಹುಟ್ಟುಹಬ್ಬ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಚಂದ್ರು, ಅದೇ ದಿನವೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪವಿತ್ರಾ ಸಾವಿನ ನಂತರ ಯೂಟ್ಯೂಬ್ ಚಾನೆಲ್ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದು ತನಗೂ ಮಿದುಳಿನ ಕಾಯಿಲೆ ಇದ್ದು, ಹೆಚ್ಚು ದಿನ ಇರೋದಿಲ್ಲ, ಸಾಯುತ್ತೇನೆ ಎಂದಿದ್ದರು.

ನಾಲ್ಕು ದಿನಗಳ ಹಿಂದೆ ನಟಿ ಪವಿತ್ರಾ ಜಯರಾಮ್ ಅವರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಚಂದು ಅವರು ಮಂಡ್ಯಕ್ಕೆ ಬಂದಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುವಾಗ, ತೀವ್ರ ಭಾವುಕರಾಗಿದ್ದರು. 2015ರಲ್ಲಿ ಯುವತಿಯೊಬ್ಬಳನ್ನು ಮದುವೆಯಾಗಿದ್ದ ಚಂದ್ರುಗೆ ಇಬ್ಬರು ಮಕ್ಕಳಿದ್ದರು. ಇತ್ತೀಚಿನ ದಿನಗಳಲ್ಲಿ ನಟಿ ಪವಿತ್ರಾ ಜಯರಾಮ್ ಜೊತೆಗೆ ಆಪ್ತರಾಗಿದ್ದರು.
Telugu TV serial actor Chandrakanth allegedly died by suicide at a flat here, days after the death of his co-star Pavithra Jayaram, who was killed in a road accident recently, police said.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm