ಬ್ರೇಕಿಂಗ್ ನ್ಯೂಸ್
18-05-24 10:18 pm HK News Desk ದೇಶ - ವಿದೇಶ
ನವದೆಹಲಿ, ಮೇ 18: ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಸ್ಥಾನವನ್ನು ಅತ್ಯುತ್ತಮ ರೀತಿಯಲ್ಲಿ ನಿಭಾಯಿಸಲಿದ್ದಾರೆ, ಯಾಕಂದ್ರೆ ಅವರಿಗೆ ಈ ದೇಶದ ಜನರ ನಾಡಿಮಿಡಿತ ಗೊತ್ತಿದೆ. ಜನರನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೋದರಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕ ಗಾಂಧಿಗೆ, ರಾಹುಲ್ ಪ್ರಧಾನ ಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆ ಬಂತು. ಇದಕ್ಕುತ್ತರಿಸಿದ ಪ್ರಿಯಾಂಕ, ಯಾಕೆ ರಾಹುಲ್ ಪಿಎಂ ಆಗಬಾರದು. ಅವರೊಬ್ಬ ಅತ್ಯುತ್ತಮ ಪ್ರಧಾನ ಮಂತ್ರಿ ಆಗಲಿದ್ದಾರೆ. ಈ ದೇಶದ ಜನರ ನಾಡಿ ಮಿಡಿತವನ್ನು ರಾಹುಲ್ ಗಾಂಧಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ. ಮೋದಿ ಈ ಕುರಿತು ಡಿಬೇಟ್ ಗೆ ಬಂದರೂ ಅವರಿಗೆ ಹಿಂದು ಧರ್ಮದ ಬಗ್ಗೆ ರಾಹುಲ್ ಜೊತೆಗೆ ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಯಾರಿಗೂ ಹೆದರುವುದಿಲ್ಲ, ಸತ್ಯವನ್ನು ಹೇಳುವುದಕ್ಕೆ ಹಿಂಜರಿಕೆ ಇಲ್ಲ. ಇವರು ಸತ್ಯ ಹೇಳುತ್ತಾರೆ ಎಂಬುದನ್ನು ದೇಶ ಅರಿತುಕೊಂಡಿದೆ ಎಂದರು. ಬೇರಾವುದೇ ನಾಯಕ ಈ ಪರಿಯಾಗಿ ಟೀಕೆಯನ್ನು ಎದುರಿಸಿರಲಿಕ್ಕಿಲ್ಲ. ಬಿಜೆಪಿ ನಾಯಕರು ಸೇರಿದಂತೆ ಮೂಲೆ ಮೂಲೆಯಿಂದ ನಾನಾ ರೀತಿಯ ಟೀಕೆಯನ್ನು ಎದುರಿಸಿದ್ದಾರೆ. ಸಂಸತ್ತಿನಿಂದ ಅವರನ್ನು ಹೊರಕ್ಕಟ್ಟಿದರು, ದೇಶದ ವಿವಿಧ ಕಡೆ ಕೇಸುಗಳನ್ನು ಹಾಕಿದರು. ಆದರೆ ಅವನ್ನೆಲ್ಲ ರಾಹುಲ್ ಎದುರಿಸಿದ್ದಾರೆ. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಿಯಾಂಕ ಹೇಳಿದರು.
ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಯಾರು ಪ್ರಧಾನಿ ಆಗಬೇಕೆಂದು ನಿರ್ಧಾರ ಮಾಡುತ್ತಾರೆ. ಯಾರು ಪ್ರಧಾನಿ ಆದ್ರೂ ಅವರಿಗೆ ನಮ್ಮ ಬೆಂಬಲ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದರು.
Congress General Secretary Priyanka Gandhi on Saturday stated that Rahul Gandhi would be a very good Prime Minister and that he has always stood for the people. She said Rahul Gandhi understands the pulse of the country, which makes him a perfect pick for PM.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm