ಬ್ರೇಕಿಂಗ್ ನ್ಯೂಸ್
18-05-24 10:18 pm HK News Desk ದೇಶ - ವಿದೇಶ
ನವದೆಹಲಿ, ಮೇ 18: ರಾಹುಲ್ ಗಾಂಧಿ ಪ್ರಧಾನ ಮಂತ್ರಿ ಸ್ಥಾನವನ್ನು ಅತ್ಯುತ್ತಮ ರೀತಿಯಲ್ಲಿ ನಿಭಾಯಿಸಲಿದ್ದಾರೆ, ಯಾಕಂದ್ರೆ ಅವರಿಗೆ ಈ ದೇಶದ ಜನರ ನಾಡಿಮಿಡಿತ ಗೊತ್ತಿದೆ. ಜನರನ್ನು ಚೆನ್ನಾಗಿ ಅರ್ಥ ಮಾಡಿಕೊಂಡಿದ್ದಾರೆ ಎಂದು ರಾಹುಲ್ ಗಾಂಧಿ ಸೋದರಿ ಪ್ರಿಯಾಂಕ ಗಾಂಧಿ ಹೇಳಿದ್ದಾರೆ.
ಇಂಡಿಯಾ ಟುಡೇಗೆ ನೀಡಿದ ಸಂದರ್ಶನದಲ್ಲಿ ಪ್ರಿಯಾಂಕ ಗಾಂಧಿಗೆ, ರಾಹುಲ್ ಪ್ರಧಾನ ಮಂತ್ರಿ ಆಗುತ್ತಾರೆಯೇ ಎಂಬ ಪ್ರಶ್ನೆ ಬಂತು. ಇದಕ್ಕುತ್ತರಿಸಿದ ಪ್ರಿಯಾಂಕ, ಯಾಕೆ ರಾಹುಲ್ ಪಿಎಂ ಆಗಬಾರದು. ಅವರೊಬ್ಬ ಅತ್ಯುತ್ತಮ ಪ್ರಧಾನ ಮಂತ್ರಿ ಆಗಲಿದ್ದಾರೆ. ಈ ದೇಶದ ಜನರ ನಾಡಿ ಮಿಡಿತವನ್ನು ರಾಹುಲ್ ಗಾಂಧಿ ಚೆನ್ನಾಗಿಯೇ ಅರಿತುಕೊಂಡಿದ್ದಾರೆ ಎಂದು ಹೇಳಿದರು.
ರಾಹುಲ್ ಗಾಂಧಿ ಹಿಂದು ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ. ಮೋದಿ ಈ ಕುರಿತು ಡಿಬೇಟ್ ಗೆ ಬಂದರೂ ಅವರಿಗೆ ಹಿಂದು ಧರ್ಮದ ಬಗ್ಗೆ ರಾಹುಲ್ ಜೊತೆಗೆ ಮಾತನಾಡಲು ಸಾಧ್ಯವಿಲ್ಲ. ರಾಹುಲ್ ಗಾಂಧಿ ಯಾರಿಗೂ ಹೆದರುವುದಿಲ್ಲ, ಸತ್ಯವನ್ನು ಹೇಳುವುದಕ್ಕೆ ಹಿಂಜರಿಕೆ ಇಲ್ಲ. ಇವರು ಸತ್ಯ ಹೇಳುತ್ತಾರೆ ಎಂಬುದನ್ನು ದೇಶ ಅರಿತುಕೊಂಡಿದೆ ಎಂದರು. ಬೇರಾವುದೇ ನಾಯಕ ಈ ಪರಿಯಾಗಿ ಟೀಕೆಯನ್ನು ಎದುರಿಸಿರಲಿಕ್ಕಿಲ್ಲ. ಬಿಜೆಪಿ ನಾಯಕರು ಸೇರಿದಂತೆ ಮೂಲೆ ಮೂಲೆಯಿಂದ ನಾನಾ ರೀತಿಯ ಟೀಕೆಯನ್ನು ಎದುರಿಸಿದ್ದಾರೆ. ಸಂಸತ್ತಿನಿಂದ ಅವರನ್ನು ಹೊರಕ್ಕಟ್ಟಿದರು, ದೇಶದ ವಿವಿಧ ಕಡೆ ಕೇಸುಗಳನ್ನು ಹಾಕಿದರು. ಆದರೆ ಅವನ್ನೆಲ್ಲ ರಾಹುಲ್ ಎದುರಿಸಿದ್ದಾರೆ. ಅವರನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಿಯಾಂಕ ಹೇಳಿದರು.
ಈ ಚುನಾವಣೆಯಲ್ಲಿ ಇಂಡಿಯಾ ಒಕ್ಕೂಟ ಯಾರು ಪ್ರಧಾನಿ ಆಗಬೇಕೆಂದು ನಿರ್ಧಾರ ಮಾಡುತ್ತಾರೆ. ಯಾರು ಪ್ರಧಾನಿ ಆದ್ರೂ ಅವರಿಗೆ ನಮ್ಮ ಬೆಂಬಲ ಇದೆ ಎಂದು ಪ್ರಿಯಾಂಕ ಗಾಂಧಿ ಹೇಳಿದರು.
Congress General Secretary Priyanka Gandhi on Saturday stated that Rahul Gandhi would be a very good Prime Minister and that he has always stood for the people. She said Rahul Gandhi understands the pulse of the country, which makes him a perfect pick for PM.
07-02-25 11:00 pm
Bangalore Correspondent
ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ರಿಲೀಫ...
07-02-25 08:09 pm
Microfinance Karnataka, Governor, Siddaramai...
07-02-25 04:22 pm
National aerobic Championship Karnataka: ಜಮ್ಮ...
06-02-25 07:55 pm
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
08-02-25 02:23 pm
HK News Desk
BJP Delhi, AAP, Live result, Election: 27 ವರ್...
08-02-25 12:14 pm
Mahakumbh accident, Jaipur: ಜೈಪುರದಲ್ಲಿ ಭೀಕರ ರ...
07-02-25 05:27 pm
Zamfara school fire accident: SHOCKING; ತರಗತ...
07-02-25 05:23 pm
Telangana, student suicide: ಪ್ರಾಂಶುಪಾಲರು ಬೈದರ...
06-02-25 05:37 pm
08-02-25 10:46 pm
Mangalore Correspondent
Mines, Krishnaveni Mangalore, Dinesh gundrao;...
08-02-25 01:08 pm
Covid 19 death, Karnataka CM Siddaramaiah: ಕೋ...
07-02-25 10:13 pm
Brijesh Chowta, DK MP, Piyush Goyal: ದ.ಕ.ದಲ್ಲ...
07-02-25 08:24 pm
Belthangady, House, Evil spirit: ಬೆಳ್ತಂಗಡಿ ;...
07-02-25 03:12 pm
08-02-25 10:16 pm
Bangalore Correspondent
ಕಲಬುರಗಿ | ಪರಸ್ತ್ರೀ ಜೊತೆ ಸುತ್ತಾಡುತ್ತಿದ್ದ ಪತಿಯ...
08-02-25 06:21 pm
Mangalore Mayor raid, slaughterhouse Kudroli:...
08-02-25 04:36 pm
Bidar murder crime: ಬೀದರ್ ; ಮನೆಮಂದಿ ನೋಡಿದ ಹುಡ...
08-02-25 01:00 pm
Mangalore court, Crime: ಕುಡಿದ ಮತ್ತಿನಲ್ಲಿ ಪತ್ನ...
07-02-25 11:55 am