ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
15-09-25 02:08 pm
Mangalore Correspondent
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm