ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm