ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm