ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm