ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am