ಬ್ರೇಕಿಂಗ್ ನ್ಯೂಸ್
19-05-24 04:30 pm HK News Desk ದೇಶ - ವಿದೇಶ
ಲಕ್ನೋ, ಮೇ 19: ಉತ್ತರ ಪ್ರದೇಶದ ಬದೋಹಿ ಜಿಲ್ಲೆಯ ವ್ಯಕ್ತಿಯೊಬ್ಬನಿಗೆ ಮೊಬೈಲಿನಲ್ಲಿ ಬಂದ ಮೆಸೇಜ್ ನೋಡಿ ತನ್ನ ಕಣ್ಣನ್ನು ತನಗೇ ನಂಬಲು ಆಗಲಿಲ್ಲ. ಆತನ ಬರೋಡಾ ಬ್ಯಾಂಕ್ ಖಾತೆಗೆ ಬರೋಬ್ಬರಿ 9900 ಕೋಟಿ ರೂಪಾಯಿ ಜಮೆ ಆಗಿತ್ತು.
ಹೌದು.. ಭಾನುಪ್ರಕಾಶ್ ತನ್ನ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲದ ಖಾತೆಯನ್ನು ಚೆಕ್ ಮಾಡಿದಾಗ ಭಾರೀ ಮೊತ್ತದ ಹಣ ಜಮೆ ಆಗಿರುವುದು ಕಂಡುಬಂದಿತ್ತು. ಆ ಖಾತೆಯನ್ನು ನಿರ್ವಹಣೆ ಮಾಡದೇ ಇದ್ದುದರಿಂದ ಬ್ಯಾಂಕ್ ಖಾತೆ ಎನ್ ಪಿಎ ಆಗಿತ್ತು. ಕೂಡಲೇ ಭಾನುಪ್ರಕಾಶ್ ಅವರು ಬ್ಯಾಂಕ್ ಸಿಬಂದಿಗೆ ಮಾಹಿತಿ ನೀಡಿದ್ದಾರೆ. ಬ್ಯಾಂಕಿನವರು ಸಾಫ್ಟ್ ವೇರ್ ಮಿಸ್ಟೇಕ್ ಆಗಿರುವುದನ್ನು ತಿಳಿಸಿದ್ದಾರೆ.
ಅಷ್ಟೊಂದು ಹಣ ವರ್ಗಾವಣೆ ಆಗಿರಲಿಲ್ಲ. ಆದರೆ ನಿರ್ವಹಣೆಯಿಲ್ಲದ ಖಾತೆಯಾಗಿದ್ದರಿಂದ ಅದರಲ್ಲಿ ಅಷ್ಟೊಂದು ಹಣ ಜಮೆ ಆಗಿರುವುದಾಗಿ ತಪ್ಪಾಗಿ ತೋರಿಸಿದೆ. ಅದು ಸಾಫ್ಟ್ ವೇರ್ ಮಿಸ್ಟೇಕ್ ಅಷ್ಟೇ. ಸದ್ಯಕ್ಕೆ ಆ ಖಾತೆಯನ್ನು ಹೋಲ್ಡ್ ಮಾಡಿದ್ದೇವೆ ಎಂದು ಬ್ಯಾಂಕಿನ ಮ್ಯಾನೇಜರ್ ರೋಹಿತ್ ಗೌತಮ್ ಹೇಳಿದ್ದಾರೆ.
ಎನ್ ಪಿಎ ಆಗಿರುವ ಖಾತೆಯೊಂದಿಗೆ ಸೇವಿಂಗ್ ಅಕೌಂಟ್ ಲಿಂಕ್ ಆಗಿದ್ದರೆ, ಕೆಲವು ನಿರ್ಬಂಧ ಹೇರಲಾಗುತ್ತದೆ. ಇದರಿಂದಾಗಿ ಭಾನುಪ್ರಕಾಶ್ ಖಾತೆಯನ್ನು ಚೆಕ್ ಮಾಡಿದಾಗ, ನೆಗೆಟಿವ್ ಇರುವುದನ್ನು ತೋರಿಸಿದೆ. ಆತನಿಗೆ ನೈಜ ವಿಷಯ ತಿಳಿಸಲು ಪ್ರಯತ್ನ ಪಟ್ಟಿದ್ದೇವೆ ಎಂದು ಬ್ಯಾಂಕ್ ಮ್ಯಾನೇಜರ್ ತಿಳಿಸಿದ್ದಾರೆ.
A man in Uttar Pradesh's Bhadohi district could not believe his eyes when he discovered that he had a staggering Rs 9,900 crore in his bank account. The reason? It was due to a software glitch.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm