ಬ್ರೇಕಿಂಗ್ ನ್ಯೂಸ್
22-05-24 10:36 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಮೇ.22: ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಜಾರ್ಜಿಯಾ ರಾಜ್ಯದ ಅಲ್ಫಾರೆಟ್ಟಾದಲ್ಲಿ ಕಳೆದ ವಾರ ಕಾರು ಅಪಘಾತ ಸಂಭವಿಸಿತ್ತು. ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಶಿ, ಶ್ರೀಯಾ ಅವಸರಲಾ ಹಾಗೂ ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ. ರಿತ್ವಿಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಅಮೆರಿಕ ಪೊಲೀಸರು ಶಂಕಿಸಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅವರಿಗೆ ಅಲ್ಫರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಯಾ ಅವಸರಲಾ ಯುಜಿಎ ಶಿಕಾರಿ ನೃತ್ಯ ತಂಡದ ಸದಸ್ಯರಾಗಿದ್ದರು. ಅನ್ವಿ ಶರ್ಮಾ ಯುಜಿಎ ಕಲಾಕಾರ ಮತ್ತು ಕ್ಯಾಪೆಲ್ಲಾ ತಂಡದ ಹಾಡುಗಾರ್ತಿಯಾಗಿದ್ದರು. ಇವರಿಬ್ಬರ ಸಾವಿಗೂ ತಂಡಗಳು ಸಂತಾಪ ಸೂಚಿಸಿವೆ.
The victims, all 18 years old, were identified as Aryan Joshi, Sriya Avasarala, and Anvi Sharma. Who were Sriya Avasarala, Aryan Joshi and Anvi Sharma? Aryan Joshi has just completed his senior year at Alpharetta High School, whereas Sriya Avasarala and Anvi Sharma are first-year university students at the University of Georgia.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm