ಬ್ರೇಕಿಂಗ್ ನ್ಯೂಸ್
22-05-24 10:36 pm HK News Desk ದೇಶ - ವಿದೇಶ
ನ್ಯೂಯಾರ್ಕ್, ಮೇ.22: ಅಮೆರಿಕದ ಜಾರ್ಜಿಯಾದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಜಾರ್ಜಿಯಾ ರಾಜ್ಯದ ಅಲ್ಫಾರೆಟ್ಟಾದಲ್ಲಿ ಕಳೆದ ವಾರ ಕಾರು ಅಪಘಾತ ಸಂಭವಿಸಿತ್ತು. ಮೃತ ವಿದ್ಯಾರ್ಥಿಗಳನ್ನು ಆರ್ಯನ್ ಜೋಶಿ, ಶ್ರೀಯಾ ಅವಸರಲಾ ಹಾಗೂ ಅನ್ವಿ ಶರ್ಮಾ ಎಂದು ಗುರುತಿಸಲಾಗಿದೆ. ರಿತ್ವಿಕ್ ಸೋಮಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಅಮೆರಿಕ ಪೊಲೀಸರು ಶಂಕಿಸಿದ್ದಾರೆ. 18 ವರ್ಷ ವಯಸ್ಸಿನ ಐವರು ವಿದ್ಯಾರ್ಥಿಗಳು ಆಲ್ಫಾರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.
ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ವಾಹನವು ಪಲ್ಟಿಯಾಗಿ ಬಿದ್ದಿದೆ. ಆರ್ಯನ್ ಜೋಶಿ ಮತ್ತು ಶ್ರೀಯಾ ಅವಸರಲಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅನ್ವಿ ಶರ್ಮಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಗಾಯಗೊಂಡಿರುವ ರಿಥ್ವಾಕ್ ಸೋಮೆಪಲ್ಲಿ ಮತ್ತು ಮೊಹಮ್ಮದ್ ಲಿಯಾಕತ್ ಅವರಿಗೆ ಅಲ್ಫರೆಟ್ಟಾದ ನಾರ್ತ್ ಫುಲ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶ್ರೀಯಾ ಅವಸರಲಾ ಯುಜಿಎ ಶಿಕಾರಿ ನೃತ್ಯ ತಂಡದ ಸದಸ್ಯರಾಗಿದ್ದರು. ಅನ್ವಿ ಶರ್ಮಾ ಯುಜಿಎ ಕಲಾಕಾರ ಮತ್ತು ಕ್ಯಾಪೆಲ್ಲಾ ತಂಡದ ಹಾಡುಗಾರ್ತಿಯಾಗಿದ್ದರು. ಇವರಿಬ್ಬರ ಸಾವಿಗೂ ತಂಡಗಳು ಸಂತಾಪ ಸೂಚಿಸಿವೆ.
The victims, all 18 years old, were identified as Aryan Joshi, Sriya Avasarala, and Anvi Sharma. Who were Sriya Avasarala, Aryan Joshi and Anvi Sharma? Aryan Joshi has just completed his senior year at Alpharetta High School, whereas Sriya Avasarala and Anvi Sharma are first-year university students at the University of Georgia.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
09-06-25 11:03 pm
Mangalore Correspondent
Mangalore BY Vijayendra, BJP: ಕಾಂಗ್ರೆಸ್ ಆಡಳಿತ...
09-06-25 09:56 pm
Suhas Shetty Murder, NIA, Mangalore: ಸುಹಾಸ್ ಶ...
08-06-25 10:51 pm
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
09-06-25 09:20 pm
HK News Desk
ತನ್ನನ್ನು ಕಾರ್ಡಿಯೋಲಜಿಸ್ಟ್ ಅಂತ ಹೇಳಿಕೊಂಡು 50ಕ್ಕೂ...
08-06-25 10:29 pm
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm