ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm