ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.
ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm