ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm