ಬ್ರೇಕಿಂಗ್ ನ್ಯೂಸ್
22-05-24 11:24 pm HK News Desk ದೇಶ - ವಿದೇಶ
ಪುಣೆ, ಮೇ.22: ಪುಣೆಯಲ್ಲಿ ಪೋರ್ಶೆ ಕಾರನ್ನು ಅಪಘಾತ ಪಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ನೀಡಿದ್ದ ಜಾಮೀನನ್ನು ಕೋರ್ಟ್ ರದ್ದುಗೊಳಿಸಿದ್ದು ಜೂನ್ 5ರ ವರೆಗೆ ರಿಮ್ಯಾಂಡ್ ಹೋಮ್ ನಲ್ಲಿರಿಸಲು ಆದೇಶ ಮಾಡಿದೆ.
ಮದ್ಯದ ನಶೆಯಲ್ಲಿ ಐಷಾರಾಮಿ ಪೋರ್ಶೆ ಕಾರು ಓಡಿಸಿ ಇಬ್ಬರು ಟೆಕ್ಕಿಗಳ ಸಾವಿಗೆ 17 ವರ್ಷದ ಬಾಲಕ ಕಾರಣನಾಗಿದ್ದ. ಆದರೆ ಬಾಲನ್ಯಾಯ ಮಂಡಳಿ ಎರಡು ದಿನಗಳ ಹಿಂದೆ ಬಾಲಕನಿಗೆ ಜಾಮೀನು ಮಂಜೂರು ಮಾಡಿದ್ದು ಭಾರೀ ಟೀಕೆಗೆ ಕಾರಣವಾಗಿತ್ತು. ಜಾಮೀನು ನೀಡಿದ್ದನ್ನು ವಿರೋಧಿಸಿ ರಾಜ್ಯ ಸರ್ಕಾರದಿಂದ ಜೆಜೆ ಆ್ಯಕ್ಟ್ 104 ಅಡಿ ಮರು ಪರಿಶೀಲನಾ ಅರ್ಜಿ ಹಾಕಿದ್ದು ಅದನ್ನು ಕೋರ್ಟ್ ಪರಿಗಣಿಸಿದೆ. ಅಲ್ಲದೆ, ಆರೋಪಿಗೆ 17.6 ವರ್ಷ ವಯಸ್ಸಾಗಿದ್ದು ಮೇಜರ್ ಎಂದು ಪರಿಗಣಿಸಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದೆ. ಇದಕ್ಕೂ ಮೊದಲೇ ಆರೋಪಿ ಹುಡುಗನ ತಂದೆ ಪುಣೆಯಲ್ಲಿ ರಿಯಲ್ ಎಸ್ಟೇಟ್ ಡೆವಲಪರ್ ಉದ್ಯಮಿಯಾಗಿದ್ದು ಆತನನ್ನು ಪೊಲೀಸರು ಬಂಧಿಸಿದ್ದರು.


ಕೋರ್ಟ್ ಈ ಹಿಂದೆ 17 ವರ್ಷದ ಬಾಲಕನಿಗೆ ಜಾಮೀನು ನೀಡುವಾಗ ರಸ್ತೆ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು ಎಂದು ಹೇಳಿತ್ತು. ಅಲ್ಲದೆ, ಆರ್ ಟಿಓ ನಿಯಮಗಳ ಬಗ್ಗೆ ತಿಳಿಯಲು ಟ್ರಾಫಿಕ್ ಪೊಲೀಸರ ಜೊತೆಗೆ ಕೆಲಸ ಮಾಡಬೇಕು ಎಂದು ಹೇಳಿತ್ತು.
A juvenile court in Pune on Wednesday cancelled the bail granted to the 17-year-old boy involved in the car crash that killed two IT professionals on May 19.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm