ಬ್ರೇಕಿಂಗ್ ನ್ಯೂಸ್
23-05-24 10:24 pm HK NEWS ದೇಶ - ವಿದೇಶ
ಮಹಾರಾಷ್ಟ್ರ , ಮೇ 23: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವಿಲಿಯಲ್ಲಿ ಗುರುವಾರ ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ನಂತರ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ ಏಳು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 50 ಮಂದಿ ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿ ಏಕನಾಥ್ ಪ್ರಕರಣದ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೇ, ಅಧ್ಯಕ್ಷೆ ದ್ರೌಪದಿ ಮುರ್ಮು ಈ ಘಟನೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.



ಡೊಂಬಿವಿಲಿ ಎಂಐಡಿಸಿ ಪ್ರದೇಶದ 2ನೇ ಹಂತದಲ್ಲಿರುವ ಅಂಬರ್ ಕೆಮಿಕಲ್ ಕಂಪನಿಯಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಸ್ಫೋಟದ ಶಬ್ಧವು ಒಂದು ಕಿಲೋಮೀಟರ್ ದೂರಕ್ಕೆ ಕೇಳುವಷ್ಟು ಜೋರಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪರಿಣಾಮ ಅಕ್ಕಪಕ್ಕದ ಕಟ್ಟಡದ ಗಾಜಿನ ಕಿಟಕಿಗಳು ಒಡೆದಿದ್ದು, ಸುತ್ತಮುತ್ತಲಿನ ಹಲವು ಮನೆಗಳಿಗೆ ಹಾನಿಯಾಗಿದೆ. ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಫೋಟದಿಂದ ಉಂಟಾದ ಬೆಂಕಿ ಅಕ್ಕಪಕ್ಕದ ಮೂರು ಕಾರ್ಖಾನೆಗಳಿಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಯಿಂದಾದ ದಟ್ಟವಾದ ಹೊಗೆ ಬಹಳ ದೂರದವರೆಗೆ ವ್ಯಾಪಿಸಿದೆ.
ಈ ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಫ್ಯಾಕ್ಟರಿಯಲ್ಲಿ ಸಿಲುಕಿದ್ದ 8 ಮಂದಿಯನ್ನು ರಕ್ಷಿಸಲಾಗಿದೆ. ಘಟನೆಯಲ್ಲಿ ಮೃತಪಟ್ಟ ಕುಟುಂಬ್ಥರ ಜೊತೆ ಸರ್ಕಾರ ನಿಲ್ಲಲಿದೆ.ಭಾರವಾದ ನೋವಿನಿಂದ ಸಂತಾಪ ಸೂಚಿಸುತ್ತಿದ್ದೇನೆ. ಘಟನೆಯಲ್ಲಿ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥ ಮಾಡಲಾಗಿದೆ. ಸ್ಥಳೀಯ ಜಿಲ್ಲಾಧಿಕಾರಿಗಳಿಗೆ ಎಲ್ಲಾ ಸೂಚನೆ ನೀಡಲಾಗಿದೆ. ಗಾಯಗೊಂಡವರು ಶೀಘ್ರದಲ್ಲೇ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ ಎಂದು ಫಡ್ನವಿಸ್ ಹೇಳಿದ್ದಾರೆ.
Several people are feared trapped after a fire broke out at a factory in Thane's Dombiwali near Mumbai following a massive blast on Thursday. The fire occurred after a boiler inside the chemical factory located in MIDC Phase 2 exploded, officials said. Eight people have died and at least 60 were injured in the massive explosion.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm