ಬ್ರೇಕಿಂಗ್ ನ್ಯೂಸ್
24-05-24 10:43 pm HK News Desk ದೇಶ - ವಿದೇಶ
ನವದೆಹಲಿ, ಮೇ.24: ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದುಪಡಿಸಲು ಕೇಂದ್ರ ಸರಕಾರ ಮುಂದಾಗಿದೆ. ಈ ಬಗ್ಗೆ ಪ್ರಾಥಮಿಕವಾಗಿ ವಿದೇಶಾಂಗ ಸಚಿವಾಲಯ, ಪ್ರಜ್ವಲ್ ಗೆ ನಿಮ್ಮ ಪಾಸ್ ಪೋರ್ಟ್ ಯಾಕೆ ರದ್ದುಪಡಿಸಬಾರದು ಎಂದು ನೋಟೀಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.
ಕರ್ನಾಟಕದ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿಗೆ ಮೇ 23ರಂದು ಪ್ರಜ್ವಲ್ ರೇವಣ್ಣ ಅವರ ಪಾಸ್ ಪೋರ್ಟ್ ರದ್ದುಪಡಿಸುವಂತೆ ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದರ ಬೆನ್ನಲ್ಲೇ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯಿಸಿದ್ದು, ಪಾಸ್ ಪೋರ್ಟ್ ರದ್ದತಿಯ ಬಗ್ಗೆ ಕ್ರಮ ಕೈಗೊಳ್ಳುತ್ತಿರುವುದಾಗಿ ಹೇಳಿತ್ತು.



ಪ್ರಜ್ವಲ್ ಸದ್ಯ ಜರ್ಮನಿಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದರ ನಡುವೆ, ಮಾಜಿ ಪ್ರಧಾನಿ ದೇವೇಗೌಡರು ಬಹಿರಂಗ ಪತ್ರ ಬರೆದಿದ್ದು ಎಲ್ಲಿದ್ದರೂ ಮರಳಿ ಬರುವಂತೆ ಕೇಳಿಕೊಂಡಿದ್ದರು. ಇಲ್ಲದೇ ಇದ್ದರೆ, ಕುಟುಂಬದಿಂದ ದೂರ ಇರಬೇಕಾಗುತ್ತದೆ, ನಾವು ಸಂಬಂಧ ಕಡಿದುಕೊಳ್ಳುತ್ತೇವೆ. ನಮಗೆ ಸಂತ್ರಸ್ತರಿಗೆ ನ್ಯಾಯ ಸಿಗುವುದು ಮುಖ್ಯ ಎನ್ನುವ ರೀತಿಯಲ್ಲಿ ಪತ್ರ ಬರೆದಿದ್ದರು. ಇದೇ ವೇಳೆ, ವಿದೇಶಾಂಗ ಇಲಾಖೆ ಪಾಸ್ ಪೋರ್ಟ್ ರದ್ದತಿಗೆ ಮುಂದಾಗಿದ್ದು, ಇಮೇಲ್ ಮೂಲಕ ನೋಟೀಸ್ ಜಾರಿ ಮಾಡಿದೆ.
ಒಂದ್ವೇಳೆ, ಪಾಸ್ ಪೋರ್ಟ್ ರದ್ದಾದರೆ ಪ್ರಜ್ವಲ್ ವಿದೇಶದಲ್ಲಿ ಇರುವುದು ಅಕ್ರಮವಾಗುತ್ತದೆ. ಅಲ್ಲಿನ ಪ್ರಜೆ ಆಗಿಲ್ಲದೇ ಇದ್ದರೆ ಪಾಸ್ ಪೋರ್ಟ್ ಇಲ್ಲದೆ ಯಾವುದೇ ದೇಶದಲ್ಲಿ ನೆಲೆಸುವಂತಿಲ್ಲ. ಪಾಸ್ ಪೋರ್ಟ್ ರದ್ದಾದ ಕೂಡಲೇ ಅಲ್ಲಿನ ಅಧಿಕಾರಿಗಳಿಗೆ ಕ್ರಮ ಜರುಗಿಸಲು ಭಾರತದಿಂದ ಕೋರಿಕೆ ಕಳಿಸುವ ಅವಕಾಶ ಇರುತ್ತದೆ.
The Ministry of External Affairs (MEA) has served a show-cause notice to suspended JD(S) MP Prajwal Revanna asking why his diplomatic passport should not be cancelled as sought by the Karnataka government in view of allegations of sexual abuse against him, people familiar with the matter said on May 24.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm