ಬ್ರೇಕಿಂಗ್ ನ್ಯೂಸ್
04-12-20 01:11 pm Headline Karnataka News Network ದೇಶ - ವಿದೇಶ
ಲಂಡನ್, ಡಿ.4: ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಮಹಾರಾಷ್ಟ್ರದ ಶಿಕ್ಷಕ ರಣಜಿತ್ಸಿನ್ಹಾ ದಿಸಾಲೆ ಪಾತ್ರರಾಗುವ ಮೂಲಕ 7.5 ಕೋಟಿ ರೂ.ಗಳನ್ನು ಪ್ರಶಸ್ತಿ ರೂಪದಲ್ಲಿ ಗೆದ್ದಿದ್ದಾರೆ.
ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಪರಿಟೆವಾಡಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ರಣಜಿತ್, ಹೆಣ್ಣು ಮಕ್ಕಳಿಗೆ ಕಡ್ಡಾಯ ಶಿಕ್ಷಣ ಸಿಗಬೇಕೆಂದು ಹೋರಾಟ ನಡೆಸಿದ್ದರಲ್ಲದೆ ಗ್ರಾಮೀಣ ಪ್ರದೇಶಗಳಲ್ಲೂ ಕ್ಯು ಆರ್ ಕೋಡ್ ಮೂಲಕ ಸುಲಭ ರೀತಿಯಲ್ಲಿ ಪಠ್ಯಗಳನ್ನು ಪರಿಚಯಿಸಿದ ಖ್ಯಾತಿ ಹೊಂದಿದ್ದಾರೆ.

ರಣಜಿತ್ ಸಿನ್ಹಾ ಅವರು ಕ್ಯು ಆರ್ ಕೋಡ್ ಅನ್ನು ಪರಿಚಯಿಸಿ ಅದರ ಮೂಲಕ ಬೇರೆ ಭಾಷೆಗಳಲ್ಲಿನ ಪಠ್ಯಪುಸ್ತಕಗಳಲ್ಲಿನ ಪಾಠಗಳನ್ನು ಮಾತೃಭಾಷೆಗೆ ತರ್ಜುಮೆ ಮಾಡಿದ್ದಲ್ಲದೆ, ವಿಡಿಯೋ ಪಾಠ, ಆಡಿಯೋ ಗೀತೆ, ಮಕ್ಕಳಿಗೆ ಇಷ್ಟವಾಗುವಂತಹ ಕಥೆಯನ್ನು ಇದರಲ್ಲಿ ಅಳವಡಿಸಿದ್ದರು.

ಈ ಪಠ್ಯವನ್ನು ಮಹಾರಾಷ್ಟ್ರ ಸರ್ಕಾರ ಪ್ರಾಥಮಿಕ ಶಾಲಾ ಹಂತದಲ್ಲಿ ಬಳಸಿಕೊಳ್ಳಲು ಅನುಮತಿ ನೀಡಿತ್ತು.
ಈ ಬಾರಿಯ ಜಾಗತಿಕ ಶಿಕ್ಷಕ ಪ್ರಶಸ್ತಿಯ ಅಂತಿಮ ಸುತ್ತಿನಲ್ಲಿ ವಿಶ್ವದ ಹಲವೆಡೆಯಿಂದ 10 ಮಂದಿ ಪ್ರವೇಶ ಪಡೆದಿದ್ದರು, ಆದರೆ ರಣಜಿತ್ ಸಿನ್ಹಾ 7.5 ಕೋಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು.
ರಣಜಿತ್ ಸಿನ್ಹಾ ಅವರು ತಾವು ಗೆದ್ದ ಬಹುಮಾನದಲ್ಲಿ ಅಂತಿಮ ಸುತ್ತಿಗೆ ಬಂದಿದ್ದ ಉಳಿದ 9 ಮಂದಿಗೆ ತಲಾ 40 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ. 2014ರಲ್ಲಿ ಸ್ಥಾಪನೆಕೊಂಡ ವಾರ್ಕಿ ಫೌಂಡೇಷನ್ ನೀಡುವ ಜಾಗತಿಕ ಪ್ರಶಸ್ತಿ ಗೆದ್ದ ಶಿಕ್ಷಕ ರಣಜಿತ್ಸಿನ್ಹಾ ಅವರನ್ನು ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಭವ್ಠಾಕ್ರೆ ಅಭಿನಂದಿಸಿದ್ದಾರೆ.
This year’s Global Teacher Prize has been awarded to Ranjitsinh Disale for his work helping girls, most of them from poor tribal communities, at a village school in western India.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm