ಬ್ರೇಕಿಂಗ್ ನ್ಯೂಸ್
25-05-24 11:01 pm HK News Desk ದೇಶ - ವಿದೇಶ
ಅಹಮದಾಬಾದ್, ಮೇ 25: ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮಕ್ಕಳು ಸೇರಿ 22 ಜನರು ಸಜೀವವಾಗಿ ದಹನವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಶನಿವಾರ ಸಂಜೆ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ವೇಗವಾಗಿ ಹಬ್ಬಿದ್ದು, ಘಟನೆಯಲ್ಲಿ 22 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹೆಚ್ಚಿನ ಜನರು ಸಾವನ್ನಪ್ಪಿರುವ ಶಂಕೆ ಇದ್ದು, ನಾಪತ್ತೆಯಾದವರ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ.






ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರಕ್ಷಣಾ ಕಾರ್ಯ ಇನ್ನೂ ಸಹ ನಡೆಯುತ್ತಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ರಾಜ್ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ್ ಮಾತನಾಡಿ, "ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ ಅಗ್ನಿ ಅವಘಢ ಸಂಭವಿಸಿದೆ. ಈಗಿನ ಮಾಹಿತಿ ಪ್ರಕಾರ ಹಲವಾರು ಜನರು ಮೃತಪಟ್ಟಿದ್ದಾರೆ" ಎಂದು ಮಾಧ್ಯಮಗಳಿಗೆ ತಿಳಿಸಿದರು.
ರಾಜ್ಕೋಟ್ನ ಬಿಜೆಪಿ ಶಾಸಕಿ ದರ್ಶಿತಾ ಶಾ ಮಾತನಾಡಿ, "ಇದೊಂದು ವಿಷಾದಕರವಾದ ಘಟನೆ. ರಾಜ್ಕೋಟ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗೇಮಿಂಗ್ ಝೋನ್ನಲ್ಲಿನ ಬೆಂಕಿಗೆ ಮಕ್ಕಳು ಬಲಿಯಾಗಿದ್ದಾರೆ. ರಕ್ಷಣಾ ತಂಡಗಳು ಜನರ ಜೀವ ಉಳಿಸಲು ಪ್ರಯತ್ನ ನಡೆಸಿವೆ. ಸರ್ಕಾರ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ನಮ್ಮ ಆದ್ಯತೆ ಆದಷ್ಟು ಜನರ ಜೀವ ಉಳಿಸುವುದು" ಎಂದು ಹೇಳಿದ್ದಾರೆ.
Massive fire at the #Rajkot gaming zone. @LangaMahesh reporting some 24 feared dead, including many kids. This is heart wrenching. #Gujrat @DeepalTrevedie pic.twitter.com/q7yVlVQC1l
— Smita Sharma (@Smita_Sharma) May 25, 2024
Twenty-two people have died in the massive fire that broke out at a gaming zone in Gujarat's Rajkot on Saturday evening, said officials. A relief and rescue operation is underway.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm