ಬ್ರೇಕಿಂಗ್ ನ್ಯೂಸ್
25-05-24 11:01 pm HK News Desk ದೇಶ - ವಿದೇಶ
ಅಹಮದಾಬಾದ್, ಮೇ 25: ಗುಜರಾತ್ನ ರಾಜ್ಕೋಟ್ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಮಕ್ಕಳು ಸೇರಿ 22 ಜನರು ಸಜೀವವಾಗಿ ದಹನವಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ನಾಯಕರು ಘಟನೆಗೆ ಸಂತಾಪ ಸೂಚಿಸಿದ್ದಾರೆ.
ಶನಿವಾರ ಸಂಜೆ ರಾಜ್ಕೋಟ್ನ ಗೇಮಿಂಗ್ ಝೋನ್ನಲ್ಲಿ ಬೆಂಕಿ ಕಾಣಿಸಿಕೊಂಡಿತು. ಬೆಂಕಿ ವೇಗವಾಗಿ ಹಬ್ಬಿದ್ದು, ಘಟನೆಯಲ್ಲಿ 22 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಹೆಚ್ಚಿನ ಜನರು ಸಾವನ್ನಪ್ಪಿರುವ ಶಂಕೆ ಇದ್ದು, ನಾಪತ್ತೆಯಾದವರ ಸಂಖ್ಯೆ ನಿಖರವಾಗಿ ತಿಳಿದುಬಂದಿಲ್ಲ.






ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ರಕ್ಷಣಾ ಕಾರ್ಯ ಇನ್ನೂ ಸಹ ನಡೆಯುತ್ತಿದ್ದು, ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.
ರಾಜ್ಕೋಟ್ ಪೊಲೀಸ್ ಆಯುಕ್ತ ರಾಜು ಭಾರ್ಗವ್ ಮಾತನಾಡಿ, "ಟಿಆರ್ಪಿ ಗೇಮಿಂಗ್ ಝೋನ್ನಲ್ಲಿ ಅಗ್ನಿ ಅವಘಢ ಸಂಭವಿಸಿದೆ. ಈಗಿನ ಮಾಹಿತಿ ಪ್ರಕಾರ ಹಲವಾರು ಜನರು ಮೃತಪಟ್ಟಿದ್ದಾರೆ" ಎಂದು ಮಾಧ್ಯಮಗಳಿಗೆ ತಿಳಿಸಿದರು.
ರಾಜ್ಕೋಟ್ನ ಬಿಜೆಪಿ ಶಾಸಕಿ ದರ್ಶಿತಾ ಶಾ ಮಾತನಾಡಿ, "ಇದೊಂದು ವಿಷಾದಕರವಾದ ಘಟನೆ. ರಾಜ್ಕೋಟ್ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಗೇಮಿಂಗ್ ಝೋನ್ನಲ್ಲಿನ ಬೆಂಕಿಗೆ ಮಕ್ಕಳು ಬಲಿಯಾಗಿದ್ದಾರೆ. ರಕ್ಷಣಾ ತಂಡಗಳು ಜನರ ಜೀವ ಉಳಿಸಲು ಪ್ರಯತ್ನ ನಡೆಸಿವೆ. ಸರ್ಕಾರ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ನಮ್ಮ ಆದ್ಯತೆ ಆದಷ್ಟು ಜನರ ಜೀವ ಉಳಿಸುವುದು" ಎಂದು ಹೇಳಿದ್ದಾರೆ.
Massive fire at the #Rajkot gaming zone. @LangaMahesh reporting some 24 feared dead, including many kids. This is heart wrenching. #Gujrat @DeepalTrevedie pic.twitter.com/q7yVlVQC1l
— Smita Sharma (@Smita_Sharma) May 25, 2024
Twenty-two people have died in the massive fire that broke out at a gaming zone in Gujarat's Rajkot on Saturday evening, said officials. A relief and rescue operation is underway.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm