ಬ್ರೇಕಿಂಗ್ ನ್ಯೂಸ್
04-06-24 02:00 pm HK News Desk ದೇಶ - ವಿದೇಶ
ಹೊಸದಿಲ್ಲಿ , ಜೂ 04: ದೇಶಾದ್ಯಂತ ಕುತೂಹಲ ಹುಟ್ಟಿಸಿದ್ದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿ ಮತ್ತು ಕೇರಳದ ವಯನಾಡ್. ಕಾರಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರ ರಾಹುಲ್ ಗಾಂಧಿಯವರ ಕೈಹಿಡಿದಿರಲಿಲ್ಲ.
ಸದ್ಯ ಈ ಎರಡೂ ಕ್ಷೇತ್ರದ ಮತಎಣಿಕೆ ಚಾಲ್ತಿಯಲ್ಲಿದ್ದು ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ತಮ್ಮ ಪ್ರತಿಸ್ಪರ್ಧಿ ವಿರುದ್ದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ವಯನಾಡ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷದ ಅಭ್ಯರ್ಥಿ ವಿರುದ್ದ ರಾಹುಲ್ ಮುನ್ನಡೆಯಲ್ಲಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ವಯನಾಡ್ ನಲ್ಲಿ 1,20,206 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ರಾಹುಲ್ ಗಾಂಧಿ, ರಾಯ್ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.
ವಯನಾಡ್ ನಲ್ಲಿ, ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷಗಳ ಭಾರೀ ವಿರೋಧದ ನಡುವೆಯೂ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ವಯನಾಡ್ ನಲ್ಲಿ ಸೋಲುವ ಭೀತಿಯಿಂದ ರಾಹುಲ್ ಗಾಂಧಿ, ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಟೀಕೆ ಮಾಡಿದ್ದರು.
Congress MP Rahul Gandhi is on a dominant streak in the two Lok Sabha seats of Wayanad in Kerala and Raebareli in Uttar Pradesh as counting of votes for the 2024 general elections is underway. In Wayanad, the Congress leader, who is also the sitting MP, is ahead by 4,08,383 votes against his nearest rival, CPI veteran leader Annie Raja, who received 1,85,959 ballots, according to the Election Commission of India.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm