ಬ್ರೇಕಿಂಗ್ ನ್ಯೂಸ್
04-06-24 02:00 pm HK News Desk ದೇಶ - ವಿದೇಶ
ಹೊಸದಿಲ್ಲಿ , ಜೂ 04: ದೇಶಾದ್ಯಂತ ಕುತೂಹಲ ಹುಟ್ಟಿಸಿದ್ದ ಕ್ಷೇತ್ರಗಳಲ್ಲಿ ಉತ್ತರ ಪ್ರದೇಶದ ರಾಯ್ಬರೇಲಿ ಮತ್ತು ಕೇರಳದ ವಯನಾಡ್. ಕಾರಣ, ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಹುಲ್ ಗಾಂಧಿ ಇಲ್ಲಿಂದ ಸ್ಪರ್ಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರ ರಾಹುಲ್ ಗಾಂಧಿಯವರ ಕೈಹಿಡಿದಿರಲಿಲ್ಲ.
ಸದ್ಯ ಈ ಎರಡೂ ಕ್ಷೇತ್ರದ ಮತಎಣಿಕೆ ಚಾಲ್ತಿಯಲ್ಲಿದ್ದು ರಾಹುಲ್ ಗಾಂಧಿ ಎರಡೂ ಕ್ಷೇತ್ರಗಳಲ್ಲಿ ತಮ್ಮ ಪ್ರತಿಸ್ಪರ್ಧಿ ವಿರುದ್ದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ವಯನಾಡ್ ನಲ್ಲಿ ರಾಷ್ಟ್ರ ಮಟ್ಟದಲ್ಲಿ ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷದ ಅಭ್ಯರ್ಥಿ ವಿರುದ್ದ ರಾಹುಲ್ ಮುನ್ನಡೆಯಲ್ಲಿದ್ದಾರೆ.
ಸದ್ಯದ ಮಾಹಿತಿಯ ಪ್ರಕಾರ, ರಾಹುಲ್ ಗಾಂಧಿ ವಯನಾಡ್ ನಲ್ಲಿ 1,20,206 ಮತಗಳ ಅಂತರದಿಂದ ಮುನ್ನಡೆಯನ್ನು ಸಾಧಿಸಿದ್ದಾರೆ. ನಾಮಪತ್ರ ಸಲ್ಲಿಸುವ ಕೊನೆಯ ದಿನದಂದು ರಾಹುಲ್ ಗಾಂಧಿ, ರಾಯ್ಬರೇಲಿಯಲ್ಲಿ ನಾಮಪತ್ರ ಸಲ್ಲಿಸಿದ್ದರು.
ವಯನಾಡ್ ನಲ್ಲಿ, ಇಂಡಿಯಾ ಮೈತ್ರಿಕೂಟದ ಭಾಗವಾದ ಎಡಪಕ್ಷಗಳ ಭಾರೀ ವಿರೋಧದ ನಡುವೆಯೂ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಸಿದ್ದರು. ವಯನಾಡ್ ನಲ್ಲಿ ಸೋಲುವ ಭೀತಿಯಿಂದ ರಾಹುಲ್ ಗಾಂಧಿ, ರಾಯ್ಬರೇಲಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ, ಟೀಕೆ ಮಾಡಿದ್ದರು.
Congress MP Rahul Gandhi is on a dominant streak in the two Lok Sabha seats of Wayanad in Kerala and Raebareli in Uttar Pradesh as counting of votes for the 2024 general elections is underway. In Wayanad, the Congress leader, who is also the sitting MP, is ahead by 4,08,383 votes against his nearest rival, CPI veteran leader Annie Raja, who received 1,85,959 ballots, according to the Election Commission of India.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm