ಬ್ರೇಕಿಂಗ್ ನ್ಯೂಸ್
05-06-24 01:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿರುವಾಗಲೇ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ ಡಿಎ ಜೊತೆಗೇ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಐದು ವರ್ಷಗಳ ಹೋರಾಟದ ಬಳಿಕ ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
![]()
ದೆಹಲಿಯಲ್ಲಿ ಎನ್ ಡಿಎ ಸಭೆಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ. ನಾವು ಎನ್ಡಿಎ ಮೈತ್ರಿ ಕೂಟದಲ್ಲಿಯೇ ಇರಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ. ಮುಂದಿನ ಬೆಳವಣಿಗೆ ಬಗ್ಗೆ ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಅಧಿಕಾರಕ್ಕೇರುವ ಆಸೆಯಲ್ಲಿದ್ದ ಕಾಂಗ್ರೆಸ್ ಒಕ್ಕೂಟಕ್ಕೆ ನಿರಾಸೆ ಮೂಡಿಸಿದೆ. ಅತ್ತ ನಿತೀಶ್ ಕುಮಾರ್ ಚುನಾವಣೆ ಬಳಿಕದ ಗುಟ್ಟು ಬಿಟ್ಟು ಕೊಟ್ಟಿಲ್ಲ.
As the BJP faces the challenge of possibly falling short in its Lok Sabha numbers, its partner, the Telugu Desam Party (TDP), has firmly committed its support to the National Democratic Alliance (NDA), rejecting any rumors about switching allegiance to the INDIA bloc.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm