ಬ್ರೇಕಿಂಗ್ ನ್ಯೂಸ್
05-06-24 01:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿರುವಾಗಲೇ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ ಡಿಎ ಜೊತೆಗೇ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಐದು ವರ್ಷಗಳ ಹೋರಾಟದ ಬಳಿಕ ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
![]()
ದೆಹಲಿಯಲ್ಲಿ ಎನ್ ಡಿಎ ಸಭೆಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ. ನಾವು ಎನ್ಡಿಎ ಮೈತ್ರಿ ಕೂಟದಲ್ಲಿಯೇ ಇರಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ. ಮುಂದಿನ ಬೆಳವಣಿಗೆ ಬಗ್ಗೆ ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಅಧಿಕಾರಕ್ಕೇರುವ ಆಸೆಯಲ್ಲಿದ್ದ ಕಾಂಗ್ರೆಸ್ ಒಕ್ಕೂಟಕ್ಕೆ ನಿರಾಸೆ ಮೂಡಿಸಿದೆ. ಅತ್ತ ನಿತೀಶ್ ಕುಮಾರ್ ಚುನಾವಣೆ ಬಳಿಕದ ಗುಟ್ಟು ಬಿಟ್ಟು ಕೊಟ್ಟಿಲ್ಲ.
As the BJP faces the challenge of possibly falling short in its Lok Sabha numbers, its partner, the Telugu Desam Party (TDP), has firmly committed its support to the National Democratic Alliance (NDA), rejecting any rumors about switching allegiance to the INDIA bloc.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm