ಬ್ರೇಕಿಂಗ್ ನ್ಯೂಸ್
05-06-24 01:08 pm HK News Desk ದೇಶ - ವಿದೇಶ
ನವದೆಹಲಿ, ಜೂನ್.5: ಎನ್ ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೇರುತ್ತಾ ಎನ್ನುವ ಕುತೂಹಲದ ಪ್ರಶ್ನೆ ಎದ್ದಿರುವಾಗಲೇ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಎನ್ ಡಿಎ ಜೊತೆಗೇ ಇರುತ್ತೇನೆ ಎಂದು ಘೋಷಣೆ ಮಾಡಿದ್ದಾರೆ.
ಮತದಾರರ ಬೆಂಬಲ ಖುಷಿ ನೀಡಿದೆ. ರಾಜಕಾರಣದಲ್ಲಿ ಏಳು ಬೀಳು ಸಹಜ. ಇದೊಂದು ಐತಿಹಾಸಿಕ ಚುನಾವಣೆ. ಐದು ವರ್ಷಗಳ ಹೋರಾಟದ ಬಳಿಕ ಟಿಡಿಪಿ ಇಂದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪಕ್ಷದ ಕಾರ್ಯಕರ್ತರ ಶ್ರಮವಿದೆ ಎಂದು ಚಂದ್ರಬಾಬು ನಾಯ್ಡು ಹೇಳಿದ್ದಾರೆ.
![]()
ದೆಹಲಿಯಲ್ಲಿ ಎನ್ ಡಿಎ ಸಭೆಗೆ ತೆರಳುವ ಮುನ್ನ ವಿಜಯವಾಡದಲ್ಲಿ ಸುದ್ದಿಗೋಷ್ಠಿ ನಡೆಸಿದ ಚಂದ್ರಬಾಬು ನಾಯ್ಡು, ದೇಶದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳನ್ನು ನೋಡಿದ್ದೇನೆ. ಇದರ ಬಗ್ಗೆ ನನಗೆ ಬಹಳಷ್ಟು ಅನುಭವವಿದೆ. ನಾವು ಎನ್ಡಿಎ ಮೈತ್ರಿ ಕೂಟದಲ್ಲಿಯೇ ಇರಲಿದ್ದೇವೆ. ಇವತ್ತು ದೆಹಲಿಯಲ್ಲಿ ನಡೆಯಲಿರುವ ಎನ್ಡಿಎ ಸಭೆಯಲ್ಲಿ ಭಾಗಿಯಾಗುತ್ತೇನೆ. ಮುಂದಿನ ಬೆಳವಣಿಗೆ ಬಗ್ಗೆ ನಿಮಗೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಚುನಾವಣೆ ಫಲಿತಾಂಶ ಘೋಷಣೆಯ ನಂತರ ಬಿಜೆಪಿಗೆ ಸ್ವಂತ ಬಲದ ಬಹುಮತ ದೊರೆಯದೆ ಇರುವುದರಿಂದ ಮೈತ್ರಿ ಪಕ್ಷಗಳಾದ ಟಿಡಿಪಿ ಹಾಗೂ ಜೆಡಿಯು ನೆರವಿನೊಂದಿಗೆ ಸರಕಾರ ರಚಿಸಬೇಕಾದ ಒತ್ತಡಕ್ಕೆ ಸಿಲುಕಿದೆ. ಈ ಹಿನ್ನೆಲೆಯಲ್ಲಿ ಇಂಡಿಯಾ ಒಕ್ಕೂಟ, ಚಂದ್ರಬಾಬು ನಾಯ್ಡು ಹಾಗೂ ನಿತೀಶ್ ಕುಮಾರ್ ಅವರನ್ನು ತನ್ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಇದರ ಬೆನ್ನಲ್ಲೇ ಚಂದ್ರಬಾಬು ನಾಯ್ಡು ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದ್ದು, ಅಧಿಕಾರಕ್ಕೇರುವ ಆಸೆಯಲ್ಲಿದ್ದ ಕಾಂಗ್ರೆಸ್ ಒಕ್ಕೂಟಕ್ಕೆ ನಿರಾಸೆ ಮೂಡಿಸಿದೆ. ಅತ್ತ ನಿತೀಶ್ ಕುಮಾರ್ ಚುನಾವಣೆ ಬಳಿಕದ ಗುಟ್ಟು ಬಿಟ್ಟು ಕೊಟ್ಟಿಲ್ಲ.
As the BJP faces the challenge of possibly falling short in its Lok Sabha numbers, its partner, the Telugu Desam Party (TDP), has firmly committed its support to the National Democratic Alliance (NDA), rejecting any rumors about switching allegiance to the INDIA bloc.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm