ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.

ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm