ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.

ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm