ಬ್ರೇಕಿಂಗ್ ನ್ಯೂಸ್
08-06-24 08:13 pm HK News Desk ದೇಶ - ವಿದೇಶ
ಲಕ್ನೋ, ಜೂನ್ 8: ಹಿಂದುಗಳನ್ನು ಪ್ರಚೋದಿಸುವ ಉದ್ದೇಶದಿಂದ ಮುಸ್ಲಿಮ್ ವ್ಯಕ್ತಿಯಂತೆ ವೇಷ ಹಾಕಿ ವಿಡಿಯೋ ಮಾಡಿ ಕೋಮು ವೈಷಮ್ಯಕ್ಕೆ ಸಂಚು ರೂಪಿಸಿದ ಘಟನೆ ಅಯೋಧ್ಯೆಯಲ್ಲಿ ನಡೆದಿದ್ದು ಆರೋಪಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನ ಧೀರೇಂದ್ರ ರಾಘವ್ ಎಂದು ಗುರುತಿಸಲಾಗಿದೆ.
ಮುಸ್ಲಿಮರ ರೀತಿ ಸ್ಕಲ್ ಕ್ಯಾಪ್ ಧರಿಸಿ ವ್ಯಕ್ತಿ ಹಿಂದೂಗಳನ್ನು ಉದ್ದೇಶಿಸಿ ಮಾತನಾಡುವ ವಿಡಿಯೋ ಭಾರೀ ವೈರಲ್ ಆಗಿತ್ತು. ತನ್ನನ್ನು ಮುಸ್ಲಿಂ ವ್ಯಕ್ತಿ ಎಂದು ಹೇಳಿಕೊಂಡಿದ್ದಲ್ಲದೆ, ಅಯೋಧ್ಯೆಯ ಹಿಂದೂಗಳನ್ನು ಎರಡು ಮುಖದವರು ಎಂದು ಕರೆದು ಎತ್ತಿಕಟ್ಟುವ ಪ್ರಯತ್ನ ಮಾಡಿದ್ದಾನೆ ಎನ್ನಲಾಗಿದೆ. ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದಿದ್ದರೆ, ಮುಸ್ಲಿಮರಿಗೆ ಮೀಸಲಾತಿ ನೀಡುತ್ತಿದ್ದರು. ಒಬ್ಬ ನಾಯಕ ನಮಗೆ ಮಸೀದಿ ನಿರ್ಮಿಸಿ ಕೊಟ್ಟರೆ, ಅಂಥವರನ್ನು ನಾವು ಮರೆಯುವುದಿಲ್ಲ. ಆದರೆ ನೀವು ಮೋದಿ ಎಲ್ಲವನ್ನು ಮಾಡಿಕೊಟ್ಟರೂ ಮತ ಹಾಕಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದ.

ಚುನಾವಣೆಗೆ ಕೆಲ ತಿಂಗಳ ಹಿಂದೆ ರಾಮಮಂದಿರ ಉದ್ಘಾಟನೆಯಾಗಿದ್ದರೂ, ಅಯೋಧ್ಯೆಯಲ್ಲಿ ಬಿಜೆಪಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಈ ವಿಡಿಯೋ ವೈರಲ್ ಆಗಿತ್ತು. ಇದನ್ನು ದೃಢೀಕರಿಸುವಂತೆ ಕೋರಿ ಹಲವು ಮಂದಿ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ವಿಡಿಯೊದಲ್ಲಿ ಕಾಣಿಸಿಕೊಂಡಿದ್ದ ವ್ಯಕ್ತಿ ಬಗ್ಗೆ ಶೋಧ ನಡೆಸಿದ ಪೊಲೀಸರು, ಧೀರೇಂದ್ರ ರಾಘವ್ ನನ್ನ ಬಂಧಿಸಿದ್ದಾರೆ
ಮುಸ್ಲಿಮರ ವೇಷ ಹಾಕಿ ಹಿಂದೂಗಳ ಮೇಲೆ ಎತ್ತಿಕಟ್ಟುವ ರೀತಿ ಟೀಕಿಸಿ ಗಲಭೆ ಸೃಷ್ಟಿಸಲು ಯತ್ನಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.
An Agra Court on Friday sent Dhirendra Raghav to judicial custody for allegedly inciting communal tension after the local police detained him for making a video abusing the Hindu community. The man had made the video pretending to an extremist in traditional Muslim attire.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm