ಬ್ರೇಕಿಂಗ್ ನ್ಯೂಸ್
09-06-24 10:58 pm HK News Desk ದೇಶ - ವಿದೇಶ
ಶ್ರೀನಗರ, ಜೂನ್ 9: ಇತ್ತ ಮೋದಿ ಸರಕಾರದ ಪಟ್ಟಾಭಿಷೇಕ ಆಗುತ್ತಿದ್ದಂತೆ ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಉಗ್ರರ ದಾಳಿ ನಡೆದಿದೆ. ಯಾತ್ರಿಗಳನ್ನು ಒಯ್ಯುತ್ತಿದ್ದ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಿದ್ದು, ಹತ್ತು ಮಂದಿ ಸಾವನ್ನಪ್ಪಿದ್ದಾರೆ. 33ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಶಿವ್ ಖೋರಿ ದೇವಸ್ಥಾನಕ್ಕೆ ತೆರಳಿ ಯಾತ್ರಿಗಳು ರಿಯಾಸಿಯಿಂದ ಕತ್ರಾಗೆ ತೆರಳುತ್ತಿದ್ದಾಗ ಬಸ್ ಪ್ರಪಾತಕ್ಕೆ ಉರುಳಿ ಬಿದ್ದು ದುರ್ಘಟನೆ ಸಂಭವಿಸಿದೆ.
ಬಸ್ ಪರ್ವತ ಮಾರ್ಗದಲ್ಲಿ ಸಾಗುತ್ತಿದ್ದಾಗ ಬಸ್ಸಿಗೆ ಉಗ್ರರು ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಈ ವೇಳೆ, ಚಾಲಕ ಬಸ್ಸಿನ ನಿಯಂತ್ರಣ ತಪ್ಪಿದ್ದು, ಬಸ್ ನೇರವಾಗಿ ಪ್ರಪಾತಕ್ಕೆ ಬಿದ್ದಿದೆ. ಬಸ್ಸಿನಲ್ಲಿದ್ದ ಹತ್ತು ಮಂದಿ ಸಾವು ಕಂಡಿದ್ದಾರೆ. 33 ಮಂದಿ ಗಾಯಗೊಂಡಿದ್ದಾರೆ. ಮೃತರು ಸ್ಥಳೀಯರು ಅಲ್ಲ, ಬೇರೆ ಬೇರೆ ಕಡೆಯ ಪ್ರವಾಸಿಗರು ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Suspected militants in Indian-controlled Kashmir's Jammu province fired at a bus carrying Hindu pilgrims on Sunday and at least nine were killed after the vehicle fell into a deep gorge, officials said. The bus was carrying pilgrims to the base camp of the famed Hindu temple Mata Vaishno Devi when it came under attack in the region's Reasi district, senior administrative officer Vishesh Mahajan said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm