ಬ್ರೇಕಿಂಗ್ ನ್ಯೂಸ್
10-06-24 09:30 pm HK News Desk ದೇಶ - ವಿದೇಶ
ತಿರುವನಂತಪುರಂ, ಜೂನ್ 10: ಕೇರಳದ ತೃಶೂರು ಸಂಸದ, ಚಿತ್ರನಟ ಸುರೇಶ್ ಗೋಪಿ ಅವರು ನರೇಂದ್ರ ಮೋದಿ ನೇತೃತ್ವದ ಸರಕಾರದಲ್ಲಿ ಸಚಿವ ಸ್ಥಾನದಲ್ಲಿರಲು ಇಷ್ಟ ಹೊಂದಿಲ್ಲ, ರಾಜಿನಾಮೆ ನೀಡಲಿದ್ದಾರೆ ಎಂಬ ವದಂತಿಗಳನ್ನು ನಿರಾಕರಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸ್ವತಃ ಸುರೇಶ್ ಗೋಪಿ ಸ್ಪಷ್ಟನೆಯನ್ನೂ ನೀಡಿದ್ದಾರೆ.
ಕೇರಳದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಸಂಸದ ಖಾತೆಯನ್ನು ಗೆಲ್ಲಿಸಿಕೊಟ್ಟಿರುವ ಸುರೇಶ್ ಗೋಪಿ, ಮೋದಿ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಚಿತ್ರರಂಗದಲ್ಲಿ ಬಿಝಿಯಾಗಿರುವ ಅವರು, ಸಚಿವ ಸ್ಥಾನವನ್ನು ತ್ಯಜಿಸಲಿದ್ದಾರೆ ಎಂದು ಕೆಲವು ಮಾಧ್ಯಗಳು ವರದಿ ಮಾಡಿದ್ದವು. ಇದರ ಬೆನ್ನಲ್ಲೇ ಸುರೇಶ್ ಗೋಪಿ ತನ್ನ ಫೇಸ್ಬುಕ್ ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಮೋದಿ ಸರಕಾರದಲ್ಲಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದೇನೆ ಎಂದು ಕೆಲವು ಮಾಧ್ಯಗಳು ತಪ್ಪು ಸುದ್ದಿ ಹರಡುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಚಾರ. ಮೋದಿ ಸರಕಾರದಲ್ಲಿ ಸಚಿವನಾಗಿರುವುದು ಮತ್ತು ಕೇರಳದ ಜನರನ್ನು ಸಂಸತ್ತಿನಲ್ಲಿ ಪ್ರತಿನಿಧಿಸುವುದು ನನಗೆ ಹೆಮ್ಮೆಯ ವಿಚಾರ ಎಂದು ಬರೆದಿದ್ದಾರೆ. ಮೋದಿ ಅವರ ನಿಕಟವರ್ತಿ ಎನ್ನಲಾಗುವ ಸುರೇಶ್ ಗೋಪಿ, ಕ್ರೈಸ್ತರ ಪ್ರಭಾವ ಇರುವ ತೃಶ್ಯೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುರಲೀಧರನ್ ವಿರುದ್ಧ 76,686 ಮತಗಳಿಂದ ಗೆಲುವು ಪಡೆದಿದ್ದಾರೆ. ರಾಜಕೀಯ ಜೀವನದ ಜೊತೆಗೆ ಚಿತ್ರರಂಗದಲ್ಲೂ ಬಿಝಿಯಾಗಿರುವ ಸುರೇಶ್ ಗೋಪಿ, ಸದ್ಯಕ್ಕೆ ನಾಲ್ಕು ಬಿಗ್ ಬಜೆಟ್ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
A few media platforms are spreading the incorrect news that I am going to resign from the Council of Ministers of the Modi Government. This is grossly incorrect. Under the leadership of PM @narendramodi Ji we are committed to the development and prosperity of Kerala ❤️ pic.twitter.com/HTmyCYY50H
— Suressh Gopi (@TheSureshGopi) June 10, 2024
Day after claiming that he hoped the Centre would relieve him of his fresh duties as a Union Minister, Suresh Gopi said news reports of him resigning from the Cabinet are 'grossly incorrect'.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm