ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
09-06-25 04:41 pm
HK News Desk
BK Hariprasad, Suhas Shetty, NIA: ರೌಡಿಗಳಿಗೆಲ್...
09-06-25 03:02 pm
Union Minister Prahlad Joshi, Mangalore SP Ar...
09-06-25 02:00 pm
Suhas Shetty Murder, NIA, Home Minister: ಸುಹಾ...
09-06-25 12:35 pm
ಕಾಲ್ತುಳಿತ ಸಂತ್ರಸ್ತರಿಗೆ ಒಂದು ತಿಂಗಳ ವೇತನ ಬಿಟ್ಟು...
08-06-25 06:03 pm
09-06-25 05:16 pm
HK News Desk
# Arrest kohli ಹ್ಯಾಶ್ ಟ್ಯಾಗ್ ಟ್ವಿಟರ್ ನಲ್ಲಿ ಟ್...
07-06-25 09:54 pm
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm