ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm