ಬ್ರೇಕಿಂಗ್ ನ್ಯೂಸ್
12-06-24 11:02 am HK News Desk ದೇಶ - ವಿದೇಶ
ನವದೆಹಲಿ, ಜೂನ್ 12: ನಿಜವಾದ ಜನಸೇವಕ ಅಹಂಕಾರಿಯಾಗಿರುವುದಿಲ್ಲ. ಜನರ ಸೇವೆಯನ್ನು ಘನತೆಯಿಂದ ನಿರ್ವಹಿಸುತ್ತಾನೆ ಎಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮೋದಿ ಮೂರನೇ ಬಾರಿಗೆ ಪದಗ್ರಹಣ ಮಾಡಿದ ಬೆನ್ನಲ್ಲೇ ಲೋಕಸಭೆ ಫಲಿತಾಂಶದ ಬಗ್ಗೆ ಪರೋಕ್ಷವಾಗಿ ನಾಗಪುರದಲ್ಲಿ ಈ ಮಾತನ್ನಾಡಿದ್ದಾರೆ.
ನಿಜವಾದ ಜನಸೇವಕ ತಾನು ಮಾಡಿದ್ದನ್ನು ಹೇಳುವುದಿಲ್ಲ. ನಾನು ಮಾಡಿದ್ದೇನೆ ಎಂದೂ ಹೇಳುವುದಿಲ್ಲ. ವಾಸ್ತವಿಕವಾಗಿ ಆತ ಕರ್ಮವನ್ನಷ್ಟೇ ಮಾಡಿರುತ್ತಾನೆ. ಅಷ್ಟನ್ನೇ ಮಾಡಿದರೆ ಅಹಂಕಾರ ಬರುವುದಿಲ್ಲ. ಚುನಾವಣೆಗಳು ಪ್ರಜಾಪ್ರಭುತ್ವದಲ್ಲಿ ಅಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆಯಲ್ಲಿ ಎರಡು ವಿಧ. ನಾವು ಒಂದು ಹಂತವನ್ನು ದಾಟಲು ಈ ಸ್ಪರ್ಧೆಯನ್ನು ಆಯ್ಕೆ ಮಾಡಿಕೊಳ್ಳುತ್ತೇವೆ. ಆದರೆ ಅದರಲ್ಲೊಂದು ಘನತೆ ಇರುತ್ತದೆ, ಸುಳ್ಳುಗಳ ಪರಾಕಾಷ್ಠೆ ಅಲ್ಲ.
ಟೆಕ್ನಾಲಜಿ ಬಳಸಿ ಸುಳ್ಳು ಸುದ್ದಿಗಳನ್ನು ಹರಡುವುದು, ನಿಂದನೆಯ ಮಾತುಗಳನ್ನಾಡುವುದು ಸರಿಯಲ್ಲ. ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷ ಅಂತ ಇರುವುದಿಲ್ಲ. ಕೇವಲ ಪ್ರತಿಪಕ್ಷ ಅಷ್ಟೇ ಇರುವುದು. ಒಂದು ಸರಕಾರ ನಡೆಸುವ ಪಕ್ಷ, ಇನ್ನೊಂದು ಪ್ರತಿಪಕ್ಷ. ಅವೆರಡೂ ಸಮಾನವಾಗಿ ಒಗ್ಗೂಡಿ ಕೆಲಸ ಮಾಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
RSS chief Mohan Bhagwat on Monday said that a true 'sevak' is not arrogant and serves the people by maintaining dignity, as part of his first remarks after the Lok Sabha election results that delivered a record third term for the Narendra Modi government but with a reduced mandate.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm