ಬ್ರೇಕಿಂಗ್ ನ್ಯೂಸ್
15-06-24 04:30 pm HK News Desk ದೇಶ - ವಿದೇಶ
ರಾಂಚಿ, ಜೂನ್.15: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಎಂಟು ನಕ್ಸಲರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಕ್ಸಲರ ಜೊತೆಗಿನ ಕಾಳಗದಲ್ಲಿ ಒಬ್ಬ ಪೊಲೀಸ್ ಪೇದೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ನಕ್ಸಲರ ಹಾವಳಿಯ ವಿರುದ್ಧ ನಾರಾಯಣಪುರ, ದಾಂತೇವಾಡ, ಕಾಂಕೇರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶನಿವಾರ ಬೆಳಗ್ಗೆ ಅಭುಜ್ ಮದ್ ಎಂಬಲ್ಲಿ ನಡೆದ ಕಾಳಗದಲ್ಲಿ ಎಂಟು ಮಂದಿಯನ್ನು ಹತ್ಯೆ ಮಾಡಲಾಗಿದೆ. ನಾರಾಯಣ ಪುರ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ. ಸತ್ತ ನಕ್ಸಲರು ಯಾರು ಎನ್ನುವುದು ಇನ್ನೂ ಪತ್ತೆ ಮಾಡಲಾಗಿಲ್ಲ.



ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ, ಸ್ಪೆಷಲ್ ಟಾಸ್ಕ್ ಫೋರ್ಸ್, ಇಂಡೋ ಟೆಬೆಟನ್ ಬಾರ್ಡರ್ ಪೊಲೀಸ್ ಪಡೆಯ 53ನೇ ಬೆಟಾಲಿಯನ್ ಜೂನ್ 12ರಂದು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭಿಸಿತ್ತು. ಛತ್ತೀಸ್ಗಢ, ಒಡಿಸ್ಸಾದಲ್ಲಿ ನಕ್ಸಲರ ಹಾವಳಿಯಿದ್ದು, ಅದರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರಕಾರ ಸೂಚನೆ ನೀಡಿದೆ.
Eight Naxalites and a jawan of the Special Task Force (STF) were killed in an encounter in Chhattisgarh's Narayanpur district on Saturday (June 15), police said. Two other STF personnel sustained injuries in the incident, they said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm