ಬ್ರೇಕಿಂಗ್ ನ್ಯೂಸ್
15-06-24 04:30 pm HK News Desk ದೇಶ - ವಿದೇಶ
ರಾಂಚಿ, ಜೂನ್.15: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಎಂಟು ನಕ್ಸಲರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಕ್ಸಲರ ಜೊತೆಗಿನ ಕಾಳಗದಲ್ಲಿ ಒಬ್ಬ ಪೊಲೀಸ್ ಪೇದೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ನಕ್ಸಲರ ಹಾವಳಿಯ ವಿರುದ್ಧ ನಾರಾಯಣಪುರ, ದಾಂತೇವಾಡ, ಕಾಂಕೇರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶನಿವಾರ ಬೆಳಗ್ಗೆ ಅಭುಜ್ ಮದ್ ಎಂಬಲ್ಲಿ ನಡೆದ ಕಾಳಗದಲ್ಲಿ ಎಂಟು ಮಂದಿಯನ್ನು ಹತ್ಯೆ ಮಾಡಲಾಗಿದೆ. ನಾರಾಯಣ ಪುರ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ. ಸತ್ತ ನಕ್ಸಲರು ಯಾರು ಎನ್ನುವುದು ಇನ್ನೂ ಪತ್ತೆ ಮಾಡಲಾಗಿಲ್ಲ.



ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ, ಸ್ಪೆಷಲ್ ಟಾಸ್ಕ್ ಫೋರ್ಸ್, ಇಂಡೋ ಟೆಬೆಟನ್ ಬಾರ್ಡರ್ ಪೊಲೀಸ್ ಪಡೆಯ 53ನೇ ಬೆಟಾಲಿಯನ್ ಜೂನ್ 12ರಂದು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭಿಸಿತ್ತು. ಛತ್ತೀಸ್ಗಢ, ಒಡಿಸ್ಸಾದಲ್ಲಿ ನಕ್ಸಲರ ಹಾವಳಿಯಿದ್ದು, ಅದರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರಕಾರ ಸೂಚನೆ ನೀಡಿದೆ.
Eight Naxalites and a jawan of the Special Task Force (STF) were killed in an encounter in Chhattisgarh's Narayanpur district on Saturday (June 15), police said. Two other STF personnel sustained injuries in the incident, they said.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm