ಬ್ರೇಕಿಂಗ್ ನ್ಯೂಸ್
15-06-24 04:30 pm HK News Desk ದೇಶ - ವಿದೇಶ
ರಾಂಚಿ, ಜೂನ್.15: ಛತ್ತೀಸ್ಗಢದ ನಾರಾಯಣಪುರ ಜಿಲ್ಲೆಯಲ್ಲಿ ಎಂಟು ನಕ್ಸಲರನ್ನು ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ. ಇದೇ ಸಂದರ್ಭದಲ್ಲಿ ನಕ್ಸಲರ ಜೊತೆಗಿನ ಕಾಳಗದಲ್ಲಿ ಒಬ್ಬ ಪೊಲೀಸ್ ಪೇದೆ ಮೃತಪಟ್ಟಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ.
ನಕ್ಸಲರ ಹಾವಳಿಯ ವಿರುದ್ಧ ನಾರಾಯಣಪುರ, ದಾಂತೇವಾಡ, ಕಾಂಕೇರ್ ಮತ್ತು ಕೊಂಡಗಾಂವ್ ಜಿಲ್ಲೆಗಳ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, ಶನಿವಾರ ಬೆಳಗ್ಗೆ ಅಭುಜ್ ಮದ್ ಎಂಬಲ್ಲಿ ನಡೆದ ಕಾಳಗದಲ್ಲಿ ಎಂಟು ಮಂದಿಯನ್ನು ಹತ್ಯೆ ಮಾಡಲಾಗಿದೆ. ನಾರಾಯಣ ಪುರ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಪೊಲೀಸರು ಮತ್ತು ನಕ್ಸಲರ ನಡುವಿನ ಗುಂಡಿನ ಚಕಮಕಿ ಮುಂದುವರಿದಿದೆ. ಸತ್ತ ನಕ್ಸಲರು ಯಾರು ಎನ್ನುವುದು ಇನ್ನೂ ಪತ್ತೆ ಮಾಡಲಾಗಿಲ್ಲ.



ನಾಲ್ಕು ಜಿಲ್ಲೆಗಳ ಜಿಲ್ಲಾ ಮೀಸಲು ಪಡೆ, ಸ್ಪೆಷಲ್ ಟಾಸ್ಕ್ ಫೋರ್ಸ್, ಇಂಡೋ ಟೆಬೆಟನ್ ಬಾರ್ಡರ್ ಪೊಲೀಸ್ ಪಡೆಯ 53ನೇ ಬೆಟಾಲಿಯನ್ ಜೂನ್ 12ರಂದು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಆರಂಭಿಸಿತ್ತು. ಛತ್ತೀಸ್ಗಢ, ಒಡಿಸ್ಸಾದಲ್ಲಿ ನಕ್ಸಲರ ಹಾವಳಿಯಿದ್ದು, ಅದರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರಕಾರ ಸೂಚನೆ ನೀಡಿದೆ.
Eight Naxalites and a jawan of the Special Task Force (STF) were killed in an encounter in Chhattisgarh's Narayanpur district on Saturday (June 15), police said. Two other STF personnel sustained injuries in the incident, they said.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 10:01 pm
HK News Staffer
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm