ಬ್ರೇಕಿಂಗ್ ನ್ಯೂಸ್
05-12-20 03:48 pm Source: GOODRETURNS ದೇಶ - ವಿದೇಶ
ನವದೆಹಲಿ, ಡಿಸೆಂಬರ್ 05: ಹೆಚ್ಡಿಎಫ್ಸಿ ಬ್ಯಾಂಕ್ನ ಹೊಸ ಡಿಜಿಟಲ್ ಯೋಜನೆಗಳ ಮೇಲೆ ಆರ್ಬಿಐ ತಾತ್ಕಾಲಿಕ ನಿರ್ಬಂಧ ಹೇರಿದ ಬಳಿಕ, ಬ್ಯಾಂಕ್ ತನ್ನ ಜಾಲವನ್ನು ವಿಸ್ತರಿಸುವ ಮುನ್ನ ಐಟಿ ವ್ಯವಸ್ಥೆಯನ್ನು ಬಲಪಡಿಸುವ ಅಗತ್ಯವಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಶುಕ್ರವಾರ ಹೇಳಿದ್ದಾರೆ.
ಇತ್ತೀಚೆಗಷ್ಟೇ ಆರ್ಬಿಐ, ಹೆಚ್ಡಿಎಫ್ಸಿ ಬ್ಯಾಂಕ್ನ ಡಿಜಿಟಲ್ 2.0 ಕಾರ್ಯಕ್ರಮದಡಿ ಯಾವುದೇ ಹೊಸ ಸೇವೆಯನ್ನು ಪ್ರಾರಂಭಿಸಬಾರದು ಮತ್ತು ಯಾವುದೇ ಗ್ರಾಹಕರಿಗೆ ಹೊಸ ಕ್ರೆಡಿಟ್ ಕಾರ್ಡ್ ನೀಡಬಾರದು ಎಂದು ನಿಷೇಧ ಹೇರಿತ್ತು. ಪ್ರಾಥಮಿಕ ದತ್ತಾಂಶ ಕೇಂದ್ರದಲ್ಲಿ ವಿದ್ಯುತ್ ವೈಫಲ್ಯದಿಂದಾಗಿ 2020 ರ ನವೆಂಬರ್ 21 ರಂದು ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್ ಮತ್ತು ಪಾವತಿ ವ್ಯವಸ್ಥೆಯಲ್ಲಿನ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಆರ್ಬಿಐ ಹೀಗೆ ನಿರ್ದೇಶಿಸಿದೆ.
'' ಡಿಜಿಟಲ್ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಜನರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕಾದ ಅಗತ್ಯವು ಹೆಚ್ಡಿಎಫ್ಸಿ ಬ್ಯಾಂಕ್ ಹೊಂದಿದೆ. ಜೊತೆಗೆ ಸೇವಾ ನಿಲುಗಡೆ ವಿರುದ್ಧ ಕ್ರಮ ಕೈಗೊಳ್ಳುವ ಅನಿವಾರ್ಯತೆ ಇದೆ'' ಎಂದು ದಾಸ್ ಹೇಳಿದ್ದಾರೆ.
''ಡಿಜಿಟಲ್ ಬ್ಯಾಂಕಿಂಗ್ ಅನ್ನು ಬಳಸುತ್ತಿರುವ ಸಾವಿರಾರು ಮತ್ತು ಲಕ್ಷಾಂತರ ಗ್ರಾಹಕರನ್ನು ಒಟ್ಟಿಗೆ ತೊಂದರೆಗೊಳಗಾಗಲು ನಾವು ಬಿಡುವುದಿಲ್ಲ. ವಿಶೇಷವಾಗಿ ನಾವು ಡಿಜಿಟಲ್ ಬ್ಯಾಂಕ್ಗೆ ಒತ್ತು ನೀಡುತ್ತಿದ್ದೇವೆ. ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಿಕೊಳ್ಳಬೇಕು'' ಎಂದು ಆರ್ಬಿಐ ಗವರ್ನರ್ ಹೇಳಿದ್ದಾರೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ಬಿಐ) ಗುರುವಾರ ಸ್ಥಗಿತಗೊಂಡ ಬಳಿಕ ಶಕ್ತಿಕಾಂತ ದಾಸ್ ಈ ಕುರಿತು ಅಧ್ಯಯನ ನಡೆಸಲಾಗುತ್ತಿದೆ ಎಂದು ಹೇಳಿದರು.
This News Article is a Copy of Goodreturns
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm