ಬ್ರೇಕಿಂಗ್ ನ್ಯೂಸ್
22-06-24 08:59 pm HK News Desk ದೇಶ - ವಿದೇಶ
ಮುಂಬೈ, ಜೂನ್.22: ಮಾಜಿ ಸಂಸದ ಶತ್ರುಘ್ನಾ ಸಿನ್ಹಾ ಅವರ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ ತನ್ನ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗುವುದಕ್ಕೆ ವೇದಿಕೆ ಸಿದ್ಧವಾಗಿದೆ. ಎರಡು ದಿನಗಳ ಹಿಂದೆ ಶತ್ರುಘ್ನಾ ಸಿನ್ಹಾ ಅವರು ತನ್ನ ಮಗಳ ಬಯಕೆಗೆ ಒಪ್ಪಿಗೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜಹೀರ್ ಇಕ್ಬಾಲ್ ಅವರ ಇಕ್ಬಾಲ್ ರತನ್ಸಿ ಹೇಳಿಕೆ ನೀಡಿದ್ದು, ಮದುವೆಯಾದ ಬಳಿಕ ಸೋನಾಕ್ಷಿ ಸಿನ್ಹಾ ಇಸ್ಲಾಂಗೆ ಮತಾಂತರ ಆಗಲ್ಲ ಎಂದಿದ್ದಾರೆ.
ಜೂನ್ 23ರಂದು ಅವರು ಸಿವಿಲ್ ಮ್ಯಾರೇಜ್ ಆಗಲಿದ್ದಾರೆ. ಹಿಂದು ಪದ್ಧತಿ ಅಥವಾ ಮುಸ್ಲಿಂ ವಿಧಿಯಂತೆ ಮದುವೆ ಆಗೋದಿಲ್ಲ. ನಾಗರಿಕ ಕಾನೂನು ಪ್ರಕಾರ ರಿಜಿಸ್ಟರ್ ಅಷ್ಟೇ ಆಗಲಿದ್ದಾರೆ. ಮದುವೆ ಬಳಿಕ ಆಕೆ ಮತಾಂತರ ಆಗೋದೂ ಇಲ್ಲ. ಅವರಿಬ್ಬರ ಹೃದಯಗಳು ಬೆಸೆದಿವೆ, ಧರ್ಮ ಅದಕ್ಕೆ ಅಡ್ಡ ಬರೋದಿಲ್ಲ ಎಂದು ಇಕ್ಬಾಲ್ ರತನ್ಸಿ ಹೇಳಿದ್ದಾರೆ.
ಸೋನಾಕ್ಷಿ ಸಿನ್ಹಾ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುವುದಕ್ಕೆ ತಂದೆ ಶತ್ರುಘ್ನಾ ಸಿನ್ಹಾ ಒಪ್ಪಿಕೊಂಡಿಲ್ಲ, ಅಸಮ್ಮತಿ ತೋರಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಶತ್ರುಘ್ನಾ ಸಿನ್ಹಾ ಪ್ರತಿಕ್ರಿಯೆ ಕೊಟ್ಟಿದ್ದು ಮದುವೆಗೆ ತನ್ನದೇನೂ ಆಕ್ಷೇಪ ಇಲ್ಲ ಎಂದಿದ್ದರು. ನನ್ನ ಕುಟುಂಬದ ಬಗ್ಗೆ ಸುಳ್ಳು ವರದಿಗಳನ್ನು ಬಿತ್ತರಿಸಲಾಗುತ್ತಿದೆ. ಯಾರ ಜೀವನ ಹೇಗಿದೆಯೋ ಯಾರಿಗೊತ್ತು. ಇದು ನನ್ನ ಒಬ್ಬಳೇ ಮಗಳ ಜೀವನದ ಪ್ರಶ್ನೆ. ನನಗೆ ಆಕೆಯ ಬಗ್ಗೆ ಹೆಮ್ಮೆ ಇದೆ, ನಾನು ಮದುವೆಯಲ್ಲಿ ಪಾಲ್ಗೊಳ್ಳುತ್ತೇನೆ, ನಾನು ಮದುವೆಗೆ ಹೋಗದೇ ಇರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಒಂದೆಡೆ ಸೋನಾಕ್ಷಿ – ಜಹೀರ್ ಮದುವೆಯನ್ನು ಅದ್ದೂರಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದ್ದರೆ, ಜಾಲತಾಣದಲ್ಲಿ ಇವರ ಮದುವೆಗೆ ಪರ- ವಿರೋಧ ಚರ್ಚೆ ನಡೆಸಿದ್ದಾರೆ.
Sonakshi Sinha and her longtime boyfriend Zaheer Iqbal are all set to tie the knot. The couple will have a civil marriage on June 23, the groom-to-be’s father, Iqbal Ratansi has revealed. In a recent interview, Zaheer’s father shed light on their marriage when he told Free Press Journal, “It will have neither Hindu nor Muslim rituals. It will be a civil marriage.”
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 09:38 pm
Mangalore Correspondent
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
Headline Karnataka, Social Campaigning, Manga...
11-09-25 11:34 am
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm