ಬ್ರೇಕಿಂಗ್ ನ್ಯೂಸ್
22-06-24 08:59 pm HK News Desk ದೇಶ - ವಿದೇಶ
ಮುಂಬೈ, ಜೂನ್.22: ಮಾಜಿ ಸಂಸದ ಶತ್ರುಘ್ನಾ ಸಿನ್ಹಾ ಅವರ ಪುತ್ರಿ ನಟಿ ಸೋನಾಕ್ಷಿ ಸಿನ್ಹಾ ತನ್ನ ಬಹುಕಾಲದ ಗೆಳೆಯ ಜಹೀರ್ ಇಕ್ಬಾಲ್ ಅವರನ್ನು ಮದುವೆಯಾಗುವುದಕ್ಕೆ ವೇದಿಕೆ ಸಿದ್ಧವಾಗಿದೆ. ಎರಡು ದಿನಗಳ ಹಿಂದೆ ಶತ್ರುಘ್ನಾ ಸಿನ್ಹಾ ಅವರು ತನ್ನ ಮಗಳ ಬಯಕೆಗೆ ಒಪ್ಪಿಗೆ ನೀಡಿದ್ದಾರೆ. ಇದರ ಬೆನ್ನಲ್ಲೇ ಜಹೀರ್ ಇಕ್ಬಾಲ್ ಅವರ ಇಕ್ಬಾಲ್ ರತನ್ಸಿ ಹೇಳಿಕೆ ನೀಡಿದ್ದು, ಮದುವೆಯಾದ ಬಳಿಕ ಸೋನಾಕ್ಷಿ ಸಿನ್ಹಾ ಇಸ್ಲಾಂಗೆ ಮತಾಂತರ ಆಗಲ್ಲ ಎಂದಿದ್ದಾರೆ.
ಜೂನ್ 23ರಂದು ಅವರು ಸಿವಿಲ್ ಮ್ಯಾರೇಜ್ ಆಗಲಿದ್ದಾರೆ. ಹಿಂದು ಪದ್ಧತಿ ಅಥವಾ ಮುಸ್ಲಿಂ ವಿಧಿಯಂತೆ ಮದುವೆ ಆಗೋದಿಲ್ಲ. ನಾಗರಿಕ ಕಾನೂನು ಪ್ರಕಾರ ರಿಜಿಸ್ಟರ್ ಅಷ್ಟೇ ಆಗಲಿದ್ದಾರೆ. ಮದುವೆ ಬಳಿಕ ಆಕೆ ಮತಾಂತರ ಆಗೋದೂ ಇಲ್ಲ. ಅವರಿಬ್ಬರ ಹೃದಯಗಳು ಬೆಸೆದಿವೆ, ಧರ್ಮ ಅದಕ್ಕೆ ಅಡ್ಡ ಬರೋದಿಲ್ಲ ಎಂದು ಇಕ್ಬಾಲ್ ರತನ್ಸಿ ಹೇಳಿದ್ದಾರೆ.

ಸೋನಾಕ್ಷಿ ಸಿನ್ಹಾ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗುವುದಕ್ಕೆ ತಂದೆ ಶತ್ರುಘ್ನಾ ಸಿನ್ಹಾ ಒಪ್ಪಿಕೊಂಡಿಲ್ಲ, ಅಸಮ್ಮತಿ ತೋರಿದ್ದಾರೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿತ್ತು. ಇದರ ಬೆನ್ನಲ್ಲೇ ಶತ್ರುಘ್ನಾ ಸಿನ್ಹಾ ಪ್ರತಿಕ್ರಿಯೆ ಕೊಟ್ಟಿದ್ದು ಮದುವೆಗೆ ತನ್ನದೇನೂ ಆಕ್ಷೇಪ ಇಲ್ಲ ಎಂದಿದ್ದರು. ನನ್ನ ಕುಟುಂಬದ ಬಗ್ಗೆ ಸುಳ್ಳು ವರದಿಗಳನ್ನು ಬಿತ್ತರಿಸಲಾಗುತ್ತಿದೆ. ಯಾರ ಜೀವನ ಹೇಗಿದೆಯೋ ಯಾರಿಗೊತ್ತು. ಇದು ನನ್ನ ಒಬ್ಬಳೇ ಮಗಳ ಜೀವನದ ಪ್ರಶ್ನೆ. ನನಗೆ ಆಕೆಯ ಬಗ್ಗೆ ಹೆಮ್ಮೆ ಇದೆ, ನಾನು ಮದುವೆಯಲ್ಲಿ ಪಾಲ್ಗೊಳ್ಳುತ್ತೇನೆ, ನಾನು ಮದುವೆಗೆ ಹೋಗದೇ ಇರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಒಂದೆಡೆ ಸೋನಾಕ್ಷಿ – ಜಹೀರ್ ಮದುವೆಯನ್ನು ಅದ್ದೂರಿಯಾಗಿ ಮಾಡಲು ಸಿದ್ಧತೆ ನಡೆಸಲಾಗಿದ್ದರೆ, ಜಾಲತಾಣದಲ್ಲಿ ಇವರ ಮದುವೆಗೆ ಪರ- ವಿರೋಧ ಚರ್ಚೆ ನಡೆಸಿದ್ದಾರೆ.
Sonakshi Sinha and her longtime boyfriend Zaheer Iqbal are all set to tie the knot. The couple will have a civil marriage on June 23, the groom-to-be’s father, Iqbal Ratansi has revealed. In a recent interview, Zaheer’s father shed light on their marriage when he told Free Press Journal, “It will have neither Hindu nor Muslim rituals. It will be a civil marriage.”
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
18-02-26 09:16 pm
Mangaluru Staffer
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm
ಬೆಚ್ಚಿಬೀಳಿಸಿದ ಎಂಬಿಎ ವಿದ್ಯಾರ್ಥಿನಿ ಹತ್ಯೆ ಪ್ರಕರಣ...
17-02-26 03:03 pm