ಬ್ರೇಕಿಂಗ್ ನ್ಯೂಸ್
05-12-20 05:49 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರದಂದು (ಡಿಸೆಂಬರ್ 4, 2020) ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು 7.61 ಪರ್ಸೆಂಟ್ ಇತ್ತು. 2014ರ ಮೇ ತಿಂಗಳ ನಂತರ ಆರು ವರ್ಷದಲ್ಲೇ ಗರಿಷ್ಠ ಮಟ್ಟ ಇದಾಗಿದೆ. ಆರ್ ಬಿಐ ನಿಗದಿ ಮಾಡಿಕೊಂಡಿದ್ದ ಗುರಿಗಿಂತ ಮೇಲಿನ ಹಂತ ಇದಾಗಿದೆ.
ಬಹುತೇಕ ವಿಶ್ಲೇಷಕರು ದರ ಕಡಿತ ಆಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಭಾರತವು ವಿಶಿಷ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಹಣದುಬ್ಬರ ಜಾಸ್ತಿ ಇದೆ ಹಾಗೂ ಬೇಡಿಕೆ ಕಡಿಮೆ ಇದೆ. ಈ ಕಾರಣಕ್ಕೆ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.
This News Article is a Copy of Goodreturns
04-12-25 05:36 pm
HK News Desk
Bagalakote Accident, Four Killed: ಬಾಗಲಕೋಟೆ ;...
03-12-25 03:01 pm
ಜೈಷ್-ಇ-ಮೊಹಮ್ಮದ್ ಹೆಸರಲ್ಲಿ ಬೆಂಗಳೂರು ಏರ್ಪೋರ್ಟ್,...
02-12-25 10:17 pm
ಸಂಪುಟ ಪುನಾರಚನೆಯಾದ್ರೆ ಮುನಿಯಪ್ಪ, ಮಹದೇವಪ್ಪ, ಪರಮೇ...
02-12-25 06:29 pm
ಕೃತಕ ಬುದ್ಧಿಮತ್ತೆ ಎಫೆಕ್ಟ್ ; ಭವಿಷ್ಯದಲ್ಲಿ ಜನರು ಕ...
01-12-25 10:59 pm
04-12-25 05:39 pm
HK News Desk
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
ಅಮೆರಿಕದ ಡಾಲರ್ ಎದುರು ನೈಂಟಿ ಕ್ರಾಸ್ ಮಾಡಿದ ರೂಪಾಯಿ...
03-12-25 05:32 pm
05-12-25 12:24 pm
Mangalore Correspondent
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
ಎಐಸಿಸಿ ಸೆಕ್ರಟರಿ ವೇಣುಗೋಪಾಲ್ ಎದುರಲ್ಲಿ ಡಿಕೆ ಘೋಷಣ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
ಅಜ್ಜನ ಕೈಹಿಡಿದು ಹೆದ್ದಾರಿ ದಾಟಿ ತಿಂಡಿಗೆ ಹೋಗಿದ್ದ...
04-12-25 12:38 pm
04-12-25 11:15 pm
Mangalore Correspondent
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm
ಬೆಂಗಳೂರು ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ; ರಕ್ತಚ...
04-12-25 04:18 pm
ಹೊಸ ವರ್ಷದ ಸಂಭ್ರಮಾಚರಣೆಗೆ ಡ್ರಗ್ಸ್ ಮಾರಾಟ ಮಾಡಲು ಸ...
03-12-25 01:41 pm
ಲೈಂಗಿಕ ಸಮಸ್ಯೆಗಳಿಗೆ ಆಯುರ್ವೇದ ಔಷಧ ನೆಪದಲ್ಲಿ ವಂಚನ...
02-12-25 10:48 pm