ಬ್ರೇಕಿಂಗ್ ನ್ಯೂಸ್
05-12-20 05:49 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರದಂದು (ಡಿಸೆಂಬರ್ 4, 2020) ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು 7.61 ಪರ್ಸೆಂಟ್ ಇತ್ತು. 2014ರ ಮೇ ತಿಂಗಳ ನಂತರ ಆರು ವರ್ಷದಲ್ಲೇ ಗರಿಷ್ಠ ಮಟ್ಟ ಇದಾಗಿದೆ. ಆರ್ ಬಿಐ ನಿಗದಿ ಮಾಡಿಕೊಂಡಿದ್ದ ಗುರಿಗಿಂತ ಮೇಲಿನ ಹಂತ ಇದಾಗಿದೆ.
ಬಹುತೇಕ ವಿಶ್ಲೇಷಕರು ದರ ಕಡಿತ ಆಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಭಾರತವು ವಿಶಿಷ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಹಣದುಬ್ಬರ ಜಾಸ್ತಿ ಇದೆ ಹಾಗೂ ಬೇಡಿಕೆ ಕಡಿಮೆ ಇದೆ. ಈ ಕಾರಣಕ್ಕೆ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.
This News Article is a Copy of Goodreturns
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm