ಬ್ರೇಕಿಂಗ್ ನ್ಯೂಸ್
05-12-20 05:49 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರದಂದು (ಡಿಸೆಂಬರ್ 4, 2020) ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು 7.61 ಪರ್ಸೆಂಟ್ ಇತ್ತು. 2014ರ ಮೇ ತಿಂಗಳ ನಂತರ ಆರು ವರ್ಷದಲ್ಲೇ ಗರಿಷ್ಠ ಮಟ್ಟ ಇದಾಗಿದೆ. ಆರ್ ಬಿಐ ನಿಗದಿ ಮಾಡಿಕೊಂಡಿದ್ದ ಗುರಿಗಿಂತ ಮೇಲಿನ ಹಂತ ಇದಾಗಿದೆ.
ಬಹುತೇಕ ವಿಶ್ಲೇಷಕರು ದರ ಕಡಿತ ಆಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಭಾರತವು ವಿಶಿಷ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಹಣದುಬ್ಬರ ಜಾಸ್ತಿ ಇದೆ ಹಾಗೂ ಬೇಡಿಕೆ ಕಡಿಮೆ ಇದೆ. ಈ ಕಾರಣಕ್ಕೆ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.
This News Article is a Copy of Goodreturns
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm