ಬ್ರೇಕಿಂಗ್ ನ್ಯೂಸ್
05-12-20 05:49 pm Source: GOODRETURNS ದೇಶ - ವಿದೇಶ
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಶುಕ್ರವಾರದಂದು (ಡಿಸೆಂಬರ್ 4, 2020) ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ.
ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು 7.61 ಪರ್ಸೆಂಟ್ ಇತ್ತು. 2014ರ ಮೇ ತಿಂಗಳ ನಂತರ ಆರು ವರ್ಷದಲ್ಲೇ ಗರಿಷ್ಠ ಮಟ್ಟ ಇದಾಗಿದೆ. ಆರ್ ಬಿಐ ನಿಗದಿ ಮಾಡಿಕೊಂಡಿದ್ದ ಗುರಿಗಿಂತ ಮೇಲಿನ ಹಂತ ಇದಾಗಿದೆ.
ಬಹುತೇಕ ವಿಶ್ಲೇಷಕರು ದರ ಕಡಿತ ಆಗಬಹುದು ಎಂಬ ನಿರೀಕ್ಷೆ ಇಟ್ಟುಕೊಂಡಿರಲಿಲ್ಲ. ಭಾರತವು ವಿಶಿಷ್ಟ ಸನ್ನಿವೇಶವನ್ನು ಎದುರಿಸುತ್ತಿದೆ. ಹಣದುಬ್ಬರ ಜಾಸ್ತಿ ಇದೆ ಹಾಗೂ ಬೇಡಿಕೆ ಕಡಿಮೆ ಇದೆ. ಈ ಕಾರಣಕ್ಕೆ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಯಾವುದೇ ಬದಲಾವಣೆ ಮಾಡದಿರಲು ತೀರ್ಮಾನಿಸಲಾಗಿದೆ.
This News Article is a Copy of Goodreturns
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm